ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರ ಗೌಡ ಅವರು ಜೈಲು ಪಾಲಾಗಿದ್ದರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣದಲ್ಲಿ ದರ್ಶನ್ ಆ್ಯಂಡ್ಗೆ ಗ್ಯಾಂಗ್ಗೆ ಮತ್ತೆ ಸಂಕಷ್ಟ ಎದುರಾಗಿದೆ. ಗುರುವಾರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್ ಸೇರಿ 13 ಆರೋಪಿಗಳನ್ನು ಗುರುವಾರ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಎ 1 ಪವಿತ್ರಾ ಗೌಡ ಸೇರಿ ಏಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದ ಕಾರಣ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗುತ್ತದೆ. ಇನ್ನು ದರ್ಶನ್ ಸೇರಿ ಆರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿಂದು ಮತ್ತೆ ನ್ಯಾಯಾಲಯದ ಮುಂದೆ ನಟ ದರ್ಶನ್ ಸೇರಿ ಬಂಧಿತ 17 ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದರು. ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕೆ ಕೆರಳಿದ್ದ ದರ್ಶನ್ ಅಂಡ್ ಗ್ಯಾಂಗ್ ಹಲ್ಲೆ ಮಾಡಿ ಹತ್ಯೆ ಮಾಡಿರುವ ಆರೋಪವಿದ್ದು ಅವರನ್ನು ಕಳೆದ ಜೂನ್ 11ರಂದು ಅರೆಸ್ಟ್ ಮಾಡಲಾಗಿತ್ತು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…