Featured

ರೇಣುಕಾಚಾರ್ಯ ಸಹೋದರನ ಪುತ್ರನ ಸಾವು ಪ್ರಕರಣ ಮುಕ್ತಾಯ; ಅಪಘಾತದಿಂದಲೇ ಸಾವು ಎಂದು ವರದಿ – vishwanews24

ರೇಣುಕಾಚಾರ್ಯ ಸಹೋದರನ ಪುತ್ರನ ಸಾವು ಪ್ರಕರಣ ಮುಕ್ತಾಯ; ಅಪಘಾತದಿಂದಲೇ ಸಾವು ಎಂದು ವರದಿ

ದಾವಣಗೆರೆ: ಹೊನ್ನಾಳಿ  ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರನ ಸಾವು ಪ್ರಕರಣ ಕೊನೆಗೂ ಫೈನಲ್‌ ಟಚ್‌ ಪಡೆದುಕೊಂಡಿದೆ.

ಸುದೀರ್ಘ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಫೈನಲ್ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಇದರಿಂದ ಒಂದು ವರ್ಷಗಳ ಹಿಂದೆ ದಾವಣಗೆರೆಯಲ್ಲಿ ನಡೆದಿದ್ದ ಘಟನೆ ಕೊನೆಗೂ ಅಂತ್ಯಕಂಡಿದೆ.

ದಾವಣಗೆರೆಯ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳ ತಂಡ ವರದಿ ಸಲ್ಲಿಕೆ ಮಾಡಿದ್ದು, ಇದು ಕೊಲೆಯಿಂದ ಸಂಭವಿಸಿರೋ ಸಾವಲ್ಲ. ಅಪಘಾತದಿಂದ ಸಂಭವಿಸಿರೋ ಸಾವು ಎಂದು ಸಿಐಡಿ ವರದಿಯಲ್ಲಿ ಉಲ್ಲೇಖಿಸಿದೆ.

ಕಳೆದ ನವೆಂಬರ್‌ ತಿಂಗಳಲ್ಲಿ ರೇಣುಕಾಚಾರ್ಯರ ಸಹೋದರನ ಮಗ ಚಂದ್ರು ಅಲಿಯಾಸ್ ಚಂದ್ರಶೇಖರ್ ನಾಪತ್ತೆಯಾದ್ದರು. ಅದಾದ ಕೆಲ ದಿನಗಳಲ್ಲೇ ಚಂದ್ರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿತು. ಆಗ ರೇಣುಕಾಚಾರ್ಯ ಇದೊಂದು ಕೊಲೆ, ಉದ್ದೇಶ ಪೂರಕ ಘಟನೆಯಂತ ಹೆಚ್ಚಿನ ತನಿಖೆಗೆ ಕೇಳಿ ಪ್ರಕರಣ ಸಿಐಡಿಗೆ ನೀಡಲಾಗಿತ್ತು. ಬಳಿಕ ಸುದೀರ್ಘ ತನಿಖೆ ನಡೆಸಿದ ಸಿಐಡಿ ಪ್ರಕರಣದ ಅಂತಿಮ ಹಂತದ ವರದಿಯನ್ನು ಸಲ್ಲಿಕೆ ಮಾಡಿದೆ.

ಎಫ್‌ಎಸ್‌ಎಲ್ ಮತ್ತು ತಾಂತ್ರಿಕ ಸಾಕ್ಷ್ಯಗಳು ಇದೊಂದು ಅಪಘಾತ ಎಂದು ವರದಿ ನೀಡಿದ್ದು, ಪ್ರಕರಣ ಸ್ಪಷ್ಟ ಕಾರಣದೊಂದಿಗೆ ಮುಕ್ತಾಯಗೊಳಿಸಿದೆ.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

7 minutes ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

2 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

2 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago