Featured

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌ಗೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌ಗೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಊರಿಗೆ ಹೋಗದಂತೆ ನಟ ದರ್ಶನ್‌ಗೆ ವಿಧಿಸಿದ್ದ ಷರತ್ತು ಸಡಿಲಗೊಂಡಿದೆ. ಈ ಮೂಲಕ ದರ್ಶನ್ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಹೈಕೋರ್ಟ್‌ನ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶ ನೀಡಿದ್ದು, ದೇಶಾದ್ಯಂತ ಹೋಗಲು ಅವಕಾಶ ನೀಡಿದೆ. ವಿದೇಶಕ್ಕೆ ಹೋಗುವಂತಿಲ್ಲ ಅಂತಾ ಆದೇಶ ಹೊರಡಿಸಿದೆ.

ದರ್ಶನ್ ಹೈಕೋರ್ಟ್‌ಗೆ ಕಾರಣವನ್ನು ಕೊಟ್ಟಿದ್ದಾರೆ. ವೃತ್ತಿಯಲ್ಲಿ ನಾನೊಬ್ಬ ನಟ ಹಾಗೂ ಮೈಸೂರಿನ ಖಾಯಂ ನಿವಾಸಿ. ವೃತ್ತಿಪರ ಕಾರಣಗಳು ಹಾಗೂ ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಹೊರಗೆ ಹೋಗುವುದು ಯಾವಾಗಲೂ ಅವಶ್ಯವಿರುತ್ತದೆ. ಆದರೆ, ಈ ಕೋರ್ಟ್ ವಿಚಾರಣಾ ನ್ಯಾಯಲಯದ ವ್ಯಾಪ್ತಿ ಬಿಡದಂತೆ ಷರತ್ತು ವಿಧಿಸಿದೆ. ಇದರಿಂದಾಗಿ ವಿಚಾರಣಾ ನ್ಯಾಯಾಲಯದಲ್ಲಿ ಪ್ರತಿ ಬಾರಿ ಅನುಮತಿ ಪಡೆಯುವುದು ಕಠಿಣವಾಗಿದೆ. ನನಗೆ ಕೇವಲ ರಾಜ್ಯದ ಹೊರಗೆ ಹೋಗುವುದಲ್ಲದೇ ವಿದೇಶಕ್ಕೆ ಹೋಗುವುದು ಅವಶ್ಯವಿದೆ ಎಂದು ನಟ ದರ್ಶನ್ ಕೆಲವು ಅಂಶಗಳನ್ನ ನ್ಯಾಯಾಲಯದ ಮುಂದಿಟ್ಟಿದ್ದಾರೆ.

Vishwa News 24

Recent Posts

ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24

 ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ      ಉಡುಪಿ : ರಾಷ್ಟ್ರೀಯ ಗ್ರಾಮೀಣ…

41 minutes ago

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು – vishwanews24

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…

44 minutes ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago