ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಬಂಧನವಾಗಿ ನಾಲ್ಕು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿರುವ ಆರೋಪಿ ದರ್ಶನ್ಗೆ ಮತ್ತೆ ಜೈಲಾ? ಬೆಲಾ? ಅನ್ನೋದು ನಿರ್ಧಾರ ವಾಗಲಿದೆ.
ಸೋಮವಾರ (ಅ.14) ಮಧ್ಯಾಹ್ನ ಸಿಸಿಹೆಚ್ 57 ಕೋರ್ಟ್ ಆರೋಪಿ ದರ್ಶನ್ ಜಾಮೀನು ಆದೇಶ ಪ್ರಕಟಿಸಲಿದೆ. ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡನೆ ಮಾಡಿದ್ದು ಪ್ರಕರಣದಲ್ಲಿ ದರ್ಶನ್ ಬಗ್ಗೆ ಪೂರಕವಾದ ಸಾಕ್ಷ್ಯಗಳು ಇಲ್ಲ. ಹಾಗಾಗಿ ದರ್ಶನ್ಗೆ ಜಾಮೀನು ಮಂಜೂರು ಮಾಡಬಹುದೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಆದರೆ ಎಸ್ಪಿಪಿ ಪ್ರಸನ್ನ ಕುಮಾರ್ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ನೇರವಾಗಿ ಭಾಗಿಯಾಗಿದ್ದಾರೆ ಅನ್ನೋದಕ್ಕೆ ಹಲವು ಟೆಕ್ನಿಕಲ್ ಎವಿಡೆನ್ಸ್, ಸಿಸಿಟಿವಿ ದೃಶ್ಯಾವಳಿಗಳಿವೆ. ಎಫ್ಎಸ್ಎಲ್ನಲ್ಲಿ ದರ್ಶನ್ ಘಟನಾ ಸ್ಥಳದಲ್ಲಿ ಇದ್ದಿದ್ದರ ಸಾಕ್ಷ್ಯಗಳು ಲಭ್ಯವಾಗಿದೆ.
ಆರೋಪಿ ದರ್ಶನ್ ಗೆ ಯಾವುದೇ ಕಾರಣಕ್ಕೂ ಜಾಮೀನು ಮಂಜೂರು ಮಾಡದಂತೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿರುವ ನ್ಯಾಯಾದೀಶರು ಆದೇಶ ಕಾಯ್ದರಿಸಿದ್ದರು .
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…