ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಬಂಧನವಾಗಿ ನಾಲ್ಕು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿರುವ ಆರೋಪಿ ದರ್ಶನ್ಗೆ ಮತ್ತೆ ಜೈಲಾ? ಬೆಲಾ? ಅನ್ನೋದು ನಿರ್ಧಾರ ವಾಗಲಿದೆ.
ಸೋಮವಾರ (ಅ.14) ಮಧ್ಯಾಹ್ನ ಸಿಸಿಹೆಚ್ 57 ಕೋರ್ಟ್ ಆರೋಪಿ ದರ್ಶನ್ ಜಾಮೀನು ಆದೇಶ ಪ್ರಕಟಿಸಲಿದೆ. ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡನೆ ಮಾಡಿದ್ದು ಪ್ರಕರಣದಲ್ಲಿ ದರ್ಶನ್ ಬಗ್ಗೆ ಪೂರಕವಾದ ಸಾಕ್ಷ್ಯಗಳು ಇಲ್ಲ. ಹಾಗಾಗಿ ದರ್ಶನ್ಗೆ ಜಾಮೀನು ಮಂಜೂರು ಮಾಡಬಹುದೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಆದರೆ ಎಸ್ಪಿಪಿ ಪ್ರಸನ್ನ ಕುಮಾರ್ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ನೇರವಾಗಿ ಭಾಗಿಯಾಗಿದ್ದಾರೆ ಅನ್ನೋದಕ್ಕೆ ಹಲವು ಟೆಕ್ನಿಕಲ್ ಎವಿಡೆನ್ಸ್, ಸಿಸಿಟಿವಿ ದೃಶ್ಯಾವಳಿಗಳಿವೆ. ಎಫ್ಎಸ್ಎಲ್ನಲ್ಲಿ ದರ್ಶನ್ ಘಟನಾ ಸ್ಥಳದಲ್ಲಿ ಇದ್ದಿದ್ದರ ಸಾಕ್ಷ್ಯಗಳು ಲಭ್ಯವಾಗಿದೆ.
ಆರೋಪಿ ದರ್ಶನ್ ಗೆ ಯಾವುದೇ ಕಾರಣಕ್ಕೂ ಜಾಮೀನು ಮಂಜೂರು ಮಾಡದಂತೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿರುವ ನ್ಯಾಯಾದೀಶರು ಆದೇಶ ಕಾಯ್ದರಿಸಿದ್ದರು .
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…