Featured

ರೇಣುಕಾಸ್ವಾಮಿ ಹತ್ಯೆ ಕೇಸ್ : ದರ್ಶನ್ ಗೆ ತಾತ್ಕಾಲಿಕ ರಿಲೀಫ್ ; ಮಧ್ಯಂತರ ಜಾಮೀನು ಅವಧಿ ವಿಸ್ತರಣೆ – vishwanews24

ರೇಣುಕಾಸ್ವಾಮಿ ಹತ್ಯೆ ಕೇಸ್ : ದರ್ಶನ್ ಗೆ ತಾತ್ಕಾಲಿಕ ರಿಲೀಫ್ ; ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ಎ2 ಆಗಿರುವ ನಟ ದರ್ಶನ್​ ಅವರಿಗೆ ಈಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಸದ್ಯ ಅವರು ಬೆನ್ನು ನೋವಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಇಂದು (ಡಿಸೆಂಬರ್​ 9) ಹೈಕೋರ್ಟ್​ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಎಸ್​ಪಿಪಿ ಪ್ರಸನ್ನ ಕುಮಾರ್​ ವಾದ ಮಾಡಿದ್ದಾರೆ.

 

ದರ್ಶನ್ ಅವರ ಪರವಾಗಿ ವಕೀಲ ಸಿ.ವಿ. ನಾಗೇಶ್ ಅವರು ವಾದ ಮಂಡಿಸಿದರು. ಮಧ್ಯಂತರ ಜಾಮೀನು ಅವಧಿ ವಿಸ್ತರಿಸಲು ಮನವಿ ಮಾಡಿದರು. ಈವರೆಗೂ ದರ್ಶನ್ ಯಾಕೆ ಸರ್ಜರಿ ಮಾಡಿಸಿಲ್ಲ ಎಂಬ ಪ್ರಶ್ನೆಗೆ ಈ ಮೊದಲು ನಡೆದ ವಿಚಾರಣೆಯಲ್ಲಿ ಸಿ.ವಿ. ನಾಗೇಶ್ ಅವರು ಕಾರಣ ನೀಡಿದ್ದರು. ನಟನಿಗೆ ರಕ್ತದೊತ್ತಡ ವ್ಯತ್ಯಾಸ ಆಗುತ್ತಿರುವುದರಿಂದ ಶಸ್ತ್ರ ಚಿಕಿತ್ಸೆ ಇನ್ನೂ ನಡೆಸಿಲ್ಲ ಎಂದು ಸಿ.ವಿ. ನಾಗೇಶ್ ಹೇಳಿದ್ದರು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

15 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

15 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

15 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

16 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

17 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

17 hours ago