ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ಎ2 ಆಗಿರುವ ನಟ ದರ್ಶನ್ ಅವರಿಗೆ ಈಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಸದ್ಯ ಅವರು ಬೆನ್ನು ನೋವಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಇಂದು (ಡಿಸೆಂಬರ್ 9) ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಾಡಿದ್ದಾರೆ.
ದರ್ಶನ್ ಅವರ ಪರವಾಗಿ ವಕೀಲ ಸಿ.ವಿ. ನಾಗೇಶ್ ಅವರು ವಾದ ಮಂಡಿಸಿದರು. ಮಧ್ಯಂತರ ಜಾಮೀನು ಅವಧಿ ವಿಸ್ತರಿಸಲು ಮನವಿ ಮಾಡಿದರು. ಈವರೆಗೂ ದರ್ಶನ್ ಯಾಕೆ ಸರ್ಜರಿ ಮಾಡಿಸಿಲ್ಲ ಎಂಬ ಪ್ರಶ್ನೆಗೆ ಈ ಮೊದಲು ನಡೆದ ವಿಚಾರಣೆಯಲ್ಲಿ ಸಿ.ವಿ. ನಾಗೇಶ್ ಅವರು ಕಾರಣ ನೀಡಿದ್ದರು. ನಟನಿಗೆ ರಕ್ತದೊತ್ತಡ ವ್ಯತ್ಯಾಸ ಆಗುತ್ತಿರುವುದರಿಂದ ಶಸ್ತ್ರ ಚಿಕಿತ್ಸೆ ಇನ್ನೂ ನಡೆಸಿಲ್ಲ ಎಂದು ಸಿ.ವಿ. ನಾಗೇಶ್ ಹೇಳಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…