ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ.
ಆರೋಪಿಗಳಾದ ದರ್ಶನ್, ವಿನಯ್, ಧನರಾಜ್, ಪ್ರದೋಶ್ ಅವರ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯವಾದ ಬೆನ್ನಲ್ಲೇ ಇಂದು ಆರೋಪಿಗಳನ್ನು ಮತ್ತೆ ಕೋರ್ಟ್ಗೆ ಹಾಜರುಪಡಿಸಲಾಗುತ್ತದೆ. ಇನ್ನು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಿ ಪರಪ್ಪನ ಅಗ್ರಹಾರಕ್ಕೆ ಕಳಿಸಲು ಪೊಲೀಸರು ತಯಾರಿ ನಡೆಸಿದ್ದು, ಈ ನಾಲ್ವರಿಗೂ ಜೈಲು ಫಿಕ್ಸ್ ಎನ್ನಲಾಗುತ್ತಿದೆ.
ಆರೋಪಿಗಳನ್ನು ಈಗಾಗಲೇ 3 ಬಾರಿ ಕಸ್ಟಡಿಗೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮಧ್ಯಾಹ್ನ 3 ಗಂಟೆಯ ಬಳಿಕ ಪೊಲೀಸ್ ಠಾಣೆಯಿಂದ ಕೋರ್ಟ್ಗೆ ಆರೋಪಿಗಳನ್ನು ಕರೆದೊಯ್ಯಲಾಗುತ್ತದೆ.ಇನ್ನು ನಟ ದರ್ಶನ್ ಮನೆಯಲ್ಲಿ ಸಿಕ್ಕ 40 ಲಕ್ಷ ರೂಪಾಯಿ ಹಣದ ಬಗ್ಗೆ ವಿಚಾರಿಸಲು ಎರಡು ದಿನದ ಹಿಂದೆ ಪೊಲೀಸರು, ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಮತ್ತೆ ಕಸ್ಟಡಿಗೆ ಪಡೆದುಕೊಂಡಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…