ಪಲಕ್ಕಾಡ್ : ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೇಬೀಸ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ 1 ತಿಂಗಳ ಬಳಿಕ ಮೃತಪಟ್ಟಿರುವ ಘಟನೆ ಕೇರಳದ ಪಲಕ್ಕಾಡ್ನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಪಲಕ್ಕಾಡ್ ಮೂಲದ ಸುಗುನನ್ ಮತ್ತು ಸಿಂಧು ದಂಪತಿಯ ಪುತ್ರಿ ಶ್ರೀಲಕ್ಷ್ಮಿ (18) ಎಂದು ಗುರುತಿಸಲಾಗಿದೆ.
ಶ್ರೀಲಕ್ಷ್ಮಿ ಮೇ 30ರ ಬೆಳಗ್ಗೆ ಕಾಲೇಜಿಗೆ ಹೋಗುವಾಗ ಅವರ ಪಕ್ಕದ ಮನೆಯ ನಾಯಿ ಆಕೆಯೆ ಕಚ್ಚಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಇಲಾಖೆಯಿಂದ ಎಲ್ಲ ರೀತಿಯ ಲಸಿಕೆಯನ್ನು ಶ್ರೀಲಕ್ಷ್ಮಿ ಪಡೆದುಕೊಂಡಿದ್ದಳು. ಆದರೆ ಇದರ ನಡುವೆ ಕೆಲವು ದಿನಗಳ ಹಿಂದೆ ಆಕೆಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶ್ರೀಲಕ್ಷ್ಮಿಯನ್ನು ಖಾಸಗಿ ಆಸ್ಪತ್ರೆಗೆ ಕೊರೆದೊಯ್ಯಲಾಯಿತು.
ಇನ್ನು ಈ ವೇಳೆ ವೈದ್ಯರು ಪರೀಕ್ಷಿಸಿದಾಗ ರೇಬೀಸ್ ಕಾಯಿಲೆಯ ಲಕ್ಷಣಗಳು ಕಂಡುಬಂದಿದ್ದು, ತಕ್ಷಣ ಆಕೆಯನ್ನು ತ್ರಿಸ್ಸೂರ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಸಾವನ್ನಪ್ಪಿದ್ದಾಳೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…