ಪಲಕ್ಕಾಡ್ : ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೇಬೀಸ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ 1 ತಿಂಗಳ ಬಳಿಕ ಮೃತಪಟ್ಟಿರುವ ಘಟನೆ ಕೇರಳದ ಪಲಕ್ಕಾಡ್ನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಪಲಕ್ಕಾಡ್ ಮೂಲದ ಸುಗುನನ್ ಮತ್ತು ಸಿಂಧು ದಂಪತಿಯ ಪುತ್ರಿ ಶ್ರೀಲಕ್ಷ್ಮಿ (18) ಎಂದು ಗುರುತಿಸಲಾಗಿದೆ.
ಶ್ರೀಲಕ್ಷ್ಮಿ ಮೇ 30ರ ಬೆಳಗ್ಗೆ ಕಾಲೇಜಿಗೆ ಹೋಗುವಾಗ ಅವರ ಪಕ್ಕದ ಮನೆಯ ನಾಯಿ ಆಕೆಯೆ ಕಚ್ಚಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಇಲಾಖೆಯಿಂದ ಎಲ್ಲ ರೀತಿಯ ಲಸಿಕೆಯನ್ನು ಶ್ರೀಲಕ್ಷ್ಮಿ ಪಡೆದುಕೊಂಡಿದ್ದಳು. ಆದರೆ ಇದರ ನಡುವೆ ಕೆಲವು ದಿನಗಳ ಹಿಂದೆ ಆಕೆಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶ್ರೀಲಕ್ಷ್ಮಿಯನ್ನು ಖಾಸಗಿ ಆಸ್ಪತ್ರೆಗೆ ಕೊರೆದೊಯ್ಯಲಾಯಿತು.
ಇನ್ನು ಈ ವೇಳೆ ವೈದ್ಯರು ಪರೀಕ್ಷಿಸಿದಾಗ ರೇಬೀಸ್ ಕಾಯಿಲೆಯ ಲಕ್ಷಣಗಳು ಕಂಡುಬಂದಿದ್ದು, ತಕ್ಷಣ ಆಕೆಯನ್ನು ತ್ರಿಸ್ಸೂರ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಸಾವನ್ನಪ್ಪಿದ್ದಾಳೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…