Featured

ರೇಷನ್ ಕಾರ್ಡ್ ಇ-ಕೆವೈಸಿ ಆಗದಿದ್ದರೆ ರೇಷನ್‌ ಕಾರ್ಡ್‌ ರದ್ದು : ಸೆ. 30  ಕೊನೆ ದಿನ – vishwanews24

ರೇಷನ್ ಕಾರ್ಡ್ ಇ-ಕೆವೈಸಿ ಆಗದಿದ್ದರೆ ರೇಷನ್‌ ಕಾರ್ಡ್‌ ರದ್ದು : ಸೆ. 30  ಕೊನೆ ದಿನ

ಬೆಂಗಳೂರು : ರೇಷನ್ ಕಾರ್ಡ್ ಇ ಕೆವೈಸಿ ಮುಕ್ತಾಯಕ್ಕೆ ಕೇವಲ 15 ದಿನ ಅಷ್ಟೇ ಬಾಕಿ ಇದೆ. ಇ-ಕೆವೈಸಿ ಆಗದಿದ್ದರೆ ರೇಷನ್ ಕಾರ್ಡ್ ರದ್ದಾಗಲಿದೆ.

ಇದುವರೆಗೂ ಕೇವಲ 36.44% ಅಷ್ಟೇ ಇ ಕೆವೈಸಿ ಆಗಿದೆ. ಒಂದು ಕಡೆ ಸರ್ವರ್ ಕಾಟ ಮತ್ತೊಂದು ಕಡೆ ಡೆಡ್ ಲೈನ್ ಆತಂಕ ನಡುವೆ ಇದುವರೆಗೂ 36.44% ಅಷ್ಟೇ ಇ ಕೈವೈಸಿ ಆಗಿದೆ.

ಒಟ್ಟು 2.67 ಕೋಟಿ ರೇಷನ್ ಕಾರ್ಡ್‌ಗಳ ಇ-ಕೆವೈಸಿ ಆಗಬೇಕಿದ್ದು, ಇದುವರೆಗೂ 97.54 ಲಕ್ಷ ಅಷ್ಟೇ ಇಕೆವೈಸಿ ಆಗಿದೆ. ಇನ್ನೂ 1.70 ಕೋಟಿ ರೇಷನ್ ಕಾರ್ಡ್‌ಗಳ ಇ ಕೆವೈಸಿ ಆಗಬೇಕಿದೆ. ಒಂದು ವೇಳೆ ಇ ಕೆವೈಸಿ ಮಾಡಿಸದಿದ್ದರೆ ಕಾರ್ಡ್ ರದ್ದಾಗಲಿದೆ. ಸೆಪ್ಟೆಂಬರ್ 30 ಕೊನೆ ದಿನ ಇದ್ದು ಸಮಯ ವಿಸ್ತರಣೆ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.

ಬೆಂಗಳೂರು ಪೂರ್ವ, ರಾಯಚೂರು, ವಿಜಯಪುರ ಹಾಗೂ ಬೆಳಗಾವಿಯಲ್ಲಿ 50% ಇ ಕೈವೈಸಿ ದಾಟಿದೆ. ಉಡುಪಿ, ಬಳ್ಳಾರಿ, ಬೀದರ್, ಶಿವನೊಗ್ಗ, ಕೊಪ್ಪಳ ಹಾಗೂ ಚಾಮರಾಜನಗರದಲ್ಲಿ ಶೇಕಾಡ 20 ರಿಂದ 25 ರಷ್ಟು ಇ ಕೈವೈಸಿ ಆಗಿದೆ.

Vishwa News 24

Recent Posts

ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ: ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಜೆಪಿ ಹೆಗ್ಡೆ ಮನವಿ – vishwanews24

ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ: ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಜೆಪಿ ಹೆಗ್ಡೆ ಮನವಿ…

10 minutes ago

ಸೆ. 17 ರಿಂದ 19 ರವರೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ – vishwanews24

ಸೆ. 17 ರಿಂದ 19 ರವರೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಮಂಗಳೂರು: ಮುಖ್ಯಮಂತ್ರಿ ಡಿ.ಕೆ…

16 minutes ago

ಉಡುಪಿ: ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ರಾಷ್ಟ್ರೀಯ ಹೆದ್ದಾರಿ…

20 minutes ago

ಪೂಜೆ ನೆಪದಲ್ಲಿ ನಕಲಿ ಜ್ಯೋತಿಷಿಯಿಂದ ಮಹಿಳೆಗೆ 40 ಲಕ್ಷ ರೂ. ಚಿನ್ನಾಭರಣ ಪಡೆದು ವಂಚನೆ – vishwanews24

ಪೂಜೆ ನೆಪದಲ್ಲಿ ನಕಲಿ ಜ್ಯೋತಿಷಿಯಿಂದ ಮಹಿಳೆಗೆ 40 ಲಕ್ಷ ರೂ. ಚಿನ್ನಾಭರಣ ಪಡೆದು ವಂಚನೆ ಬೆಂಗಳೂರು: ಚೌಡೇಶ್ವರಿ ದೇವಿಗೆ ಪೂಜೆ ಮಾಡುವ…

29 minutes ago

ಮಂಗಳೂರು : ಮಲಬಾರ್ ಗೋಲ್ಡ್ & ಡೈಮಂಡ್ಸ್ ನಲ್ಲಿ ಉದ್ಯೋಗಾವಕಾಶ ; ನೇರ ಸಂದರ್ಶನ -vishwanews24

ಮಂಗಳೂರು : ಮಲಬಾರ್ ಗೋಲ್ಡ್ & ಡೈಮಂಡ್ಸ್ ನಲ್ಲಿ ಉದ್ಯೋಗಾವಕಾಶ ; ನೇರ ಸಂದರ್ಶನ ಮಂಗಳೂರು : ಮಂಗಳೂರಿನ ಫಳ್ನೀರ್…

1 day ago

ಕೊಕ್ಕಡ : ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ಅಪಘಾತ ; ಹಲವರಿಗೆ ಗಾಯ – vishwanews24

ಕೊಕ್ಕಡ : ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ಅಪಘಾತ ; ಹಲವರಿಗೆ ಗಾಯ ಬೆಳ್ತಂಗಡಿ: ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್…

4 days ago