ಬೆಂಗಳೂರು: ರೈತಪರ ಹೋರಾಟದ ವೇಳೆ ರೈತರ ಮೇಲೆ ದಾಖಲಾಗಿರುವ ಎಲ್ಲ ಕೇಸ್ಗಳನ್ನು ವಾಪಸ್ ಪಡೆಯುವುದಾಗಿ ರೈತರಿಗೆ ಸಿಎಂ ಭರವಸೆ ನೀಡಿದ್ದಾರೆ.
ಸಿಎಂ ಭೇಟಿ ಬಳಿಕ ಮಾತನಾಡಿದ ರೈತ ಮುಖಂಡ ಕುರುಬೂರು ಶಾಂತ್ ಕುಮಾರ್, ರೈತರ ಮೇಲಿನ ಕೇಸ್ ಗಳನ್ನು ವಾಪಸ್ ಪಡೆಯುವಂತೆ ಸಿಎಂ ಗೆ ಮನವಿ ಮಾಡಿದ್ದೇವೆ ಅವರು ಕೇಸ್ ವಾಪಸ್ ಪಡೆಯುವುದಾಗಿ ಭರವಸೆ ಕೊಟ್ಟಿದ್ದಾರೆ.ಅಲ್ಲದೇ ಯಾವ ಯಾವ ಹೋರಾಟದಲ್ಲಿ ಎಷ್ಟೆಷ್ಟು ಪ್ರಕರಣ ದಾಖಲಾಗಿದೆ ಅವುಗಳ ಫೈಲ್ ಗಳನ್ನು ತರಿಸಿಕೊಂಡು ಕ್ಲಿಯರ್ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಅಂತ ಹೇಳಿದ್ದಾರೆ ಎನ್ನಲಾಗಿದೆ.
ಅವರು ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಮಾಡಿದ ರೈತ ಮುಖಂಡರು ರೈತರ ಮೇಲಿನ ಕೇಸ್ಗಳನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದರು. ಈ ವೇಳೆ ಸಿಎಂ ಬಿ.ಎಸ್. ಯಡಿಯುರಪ್ಪ ಮನವಿಗೆ ಸ್ಪಂದಿಸಿದ್ದು, ರೈತಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಕೇಸ್ ವಾಪಸ್ ಪಡೆಯುವ ಕುರಿತು ಅಗತ್ಯ ಕ್ರಮಕ್ಕೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…