ಬೆಂಗಳೂರು: ರೈತಪರ ಹೋರಾಟದ ವೇಳೆ ರೈತರ ಮೇಲೆ ದಾಖಲಾಗಿರುವ ಎಲ್ಲ ಕೇಸ್ಗಳನ್ನು ವಾಪಸ್ ಪಡೆಯುವುದಾಗಿ ರೈತರಿಗೆ ಸಿಎಂ ಭರವಸೆ ನೀಡಿದ್ದಾರೆ.
ಸಿಎಂ ಭೇಟಿ ಬಳಿಕ ಮಾತನಾಡಿದ ರೈತ ಮುಖಂಡ ಕುರುಬೂರು ಶಾಂತ್ ಕುಮಾರ್, ರೈತರ ಮೇಲಿನ ಕೇಸ್ ಗಳನ್ನು ವಾಪಸ್ ಪಡೆಯುವಂತೆ ಸಿಎಂ ಗೆ ಮನವಿ ಮಾಡಿದ್ದೇವೆ ಅವರು ಕೇಸ್ ವಾಪಸ್ ಪಡೆಯುವುದಾಗಿ ಭರವಸೆ ಕೊಟ್ಟಿದ್ದಾರೆ.ಅಲ್ಲದೇ ಯಾವ ಯಾವ ಹೋರಾಟದಲ್ಲಿ ಎಷ್ಟೆಷ್ಟು ಪ್ರಕರಣ ದಾಖಲಾಗಿದೆ ಅವುಗಳ ಫೈಲ್ ಗಳನ್ನು ತರಿಸಿಕೊಂಡು ಕ್ಲಿಯರ್ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಅಂತ ಹೇಳಿದ್ದಾರೆ ಎನ್ನಲಾಗಿದೆ.
ಅವರು ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಮಾಡಿದ ರೈತ ಮುಖಂಡರು ರೈತರ ಮೇಲಿನ ಕೇಸ್ಗಳನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದರು. ಈ ವೇಳೆ ಸಿಎಂ ಬಿ.ಎಸ್. ಯಡಿಯುರಪ್ಪ ಮನವಿಗೆ ಸ್ಪಂದಿಸಿದ್ದು, ರೈತಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಕೇಸ್ ವಾಪಸ್ ಪಡೆಯುವ ಕುರಿತು ಅಗತ್ಯ ಕ್ರಮಕ್ಕೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…