ಬೆಂಗಳೂರು: ರೈತರದ್ದು ನಮ್ಮದು ಭಾವನಾತ್ಮಕ ಬ್ಲಡ್ ರಿಲೇಶನ್ ಎಂದು ಕೃಷಿ ಇಲಾಖೆ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಿದ ನಟ ದರ್ಶನ್ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸನ್ಮಾನ ಮಾಡುವ ಮೂಲಕ ಕೃಷಿ ಇಲಾಖೆ ರಾಯಭಾರಿಯಾಗಿ ನಟ ದರ್ಶನ್ ಅವರನ್ನು ಅಧಿಕೃತವಾಗಿ ಘೋಷಣೆ ಮಾಡಿದರು. ಈ ವೇಳೆ ಮಾತನಾಡಿದ ಡಿ ಬಾಸ್, ಎಲ್ಲರೂ ರೈತರದ್ದು ನಮ್ಮದು ಭಾವನಾತ್ಮಕ ಸಂಬಂಧ ಎನ್ನುತ್ತಾರೆ. ಆದರೆ ಅದು ಕೇವಲ ಭಾವನಾತ್ಮಕವಲ್ಲ, ಬ್ಲಡ್ ರಿಲೇಶನ್ ಆಗಿದೆ. ಅವರು ಆಹಾರ ನೀಡಿದರೇನೆ ನಮ್ಮ ಮೈಯ್ಯಲ್ಲಿ ರಕ್ತ. ಇಲ್ಲವಾದರೆ ನಮ್ಮ ಮೈಯ್ಯಲ್ಲಿ ರಕ್ತ ಇರುವುದಿಲ್ಲ ಎಂದರು.
ಏಕ್ ಔರ್ ನರೇನ್ : ತೆರೆಯ ಮೇಲೆ ಬರಲಿದೆ ಪ್ರಧಾನಿ ನರೇಂದ್ರ ಮೋದಿಯವರ ಜೀವನಚರಿತ್ರೆ ಆಧಾರಿತ ಸಿನಿಮಾ -Vishwanews24
ರೈತರಿಗೆ ಏನೇನು ಒಳ್ಳೆಯದು ಮಾಡಬಹುದೋ ಅದೆಲ್ಲವನ್ನೂ ಮಾಡುತ್ತೇನೆ. ನಾವು ದೊಡ್ಡದೇನು ಮಾಡುತ್ತಿಲ್ಲ. ಸರ್ಕಾರದಿಂದ ರೈತರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಜಾಹೀರಾತಿನ ಮೂಲಕ ಹೇಳುತ್ತೇನೆ ಅಷ್ಟೇ ಎಂದು ತಿಳಿಸಿದರು.
ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ದರ್ಶನ್ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಕೃಷಿ ಇಲಾಖೆ ರಾಯಭಾರಿ ಆಗಿದ್ದಾರೆ. ಅದಕ್ಕೆ ಸಮಸ್ತ ನಾಡಿನ ಪರವಾಗಿ ಅಭಿನಂದಿಸುತ್ತೇನೆ. ದರ್ಶನ್ ಕಾರ್ಯಕ್ರಮವನ್ನು ವಿಧಾನಸೌಧದ ಹೊರಭಾಗ ಮಾಡಿದ್ದರೆ 50 ಸಾವಿರಕ್ಕೂ ಅಧಿಕ ಜನ ಸೇರುತ್ತಿದ್ದರು. ಅವರ ಅಭಿಮಾನಿ ಬಳಗ ದೊಡ್ಡದಿದೆ. ಇದರಿಂದ ಕೃಷಿ ಇಲಾಖೆಗೂ ಬಲ ಬಂದಿದೆ ಎಂದು ತಿಳಿಸಿದರು.
ಮಂಗಳೂರು : ನವಜಾತ ಶಿಶುಗಳ ಮಾರಾಟ ಜಾಲ : ಮಂಗಳೂರು ಪೊಲೀಸರಿಂದ ಆರೋಪಿಯ ಬಂಧನ -Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…