Featured

ರೈತರದ್ದು ನಮ್ಮದು ಬ್ಲಡ್ ರಿಲೇಶನ್ ; ಕೃಷಿ ಇಲಾಖೆ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಿದ ನಟ ದರ್ಶನ್ -Vishwanews24

ರೈತರದ್ದು ನಮ್ಮದು ಬ್ಲಡ್ ರಿಲೇಶನ್ ; ಕೃಷಿ ಇಲಾಖೆ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಿದ ನಟ ದರ್ಶನ್ -Vishwanews24

ಬೆಂಗಳೂರು: ರೈತರದ್ದು ನಮ್ಮದು ಭಾವನಾತ್ಮಕ ಬ್ಲಡ್ ರಿಲೇಶನ್  ಎಂದು ಕೃಷಿ ಇಲಾಖೆ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಿದ ನಟ ದರ್ಶನ್ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸನ್ಮಾನ ಮಾಡುವ ಮೂಲಕ ಕೃಷಿ ಇಲಾಖೆ ರಾಯಭಾರಿಯಾಗಿ ನಟ ದರ್ಶನ್ ಅವರನ್ನು ಅಧಿಕೃತವಾಗಿ ಘೋಷಣೆ ಮಾಡಿದರು. ಈ ವೇಳೆ ಮಾತನಾಡಿದ ಡಿ ಬಾಸ್, ಎಲ್ಲರೂ ರೈತರದ್ದು ನಮ್ಮದು ಭಾವನಾತ್ಮಕ ಸಂಬಂಧ ಎನ್ನುತ್ತಾರೆ. ಆದರೆ ಅದು ಕೇವಲ ಭಾವನಾತ್ಮಕವಲ್ಲ, ಬ್ಲಡ್ ರಿಲೇಶನ್ ಆಗಿದೆ. ಅವರು ಆಹಾರ ನೀಡಿದರೇನೆ ನಮ್ಮ ಮೈಯ್ಯಲ್ಲಿ ರಕ್ತ. ಇಲ್ಲವಾದರೆ ನಮ್ಮ ಮೈಯ್ಯಲ್ಲಿ ರಕ್ತ ಇರುವುದಿಲ್ಲ ಎಂದರು.

ಏಕ್ ಔರ್ ನರೇನ್ : ತೆರೆಯ ಮೇಲೆ ಬರಲಿದೆ ಪ್ರಧಾನಿ ನರೇಂದ್ರ ಮೋದಿಯವರ ಜೀವನಚರಿತ್ರೆ ಆಧಾರಿತ ಸಿನಿಮಾ -Vishwanews24

ರೈತರಿಗೆ ಏನೇನು ಒಳ್ಳೆಯದು ಮಾಡಬಹುದೋ ಅದೆಲ್ಲವನ್ನೂ ಮಾಡುತ್ತೇನೆ. ನಾವು ದೊಡ್ಡದೇನು ಮಾಡುತ್ತಿಲ್ಲ. ಸರ್ಕಾರದಿಂದ ರೈತರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಜಾಹೀರಾತಿನ ಮೂಲಕ ಹೇಳುತ್ತೇನೆ ಅಷ್ಟೇ ಎಂದು ತಿಳಿಸಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ದರ್ಶನ್ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಕೃಷಿ ಇಲಾಖೆ ರಾಯಭಾರಿ ಆಗಿದ್ದಾರೆ. ಅದಕ್ಕೆ ಸಮಸ್ತ ನಾಡಿನ ಪರವಾಗಿ ಅಭಿನಂದಿಸುತ್ತೇನೆ. ದರ್ಶನ್ ಕಾರ್ಯಕ್ರಮವನ್ನು ವಿಧಾನಸೌಧದ ಹೊರಭಾಗ ಮಾಡಿದ್ದರೆ 50 ಸಾವಿರಕ್ಕೂ ಅಧಿಕ ಜನ ಸೇರುತ್ತಿದ್ದರು. ಅವರ ಅಭಿಮಾನಿ ಬಳಗ ದೊಡ್ಡದಿದೆ. ಇದರಿಂದ ಕೃಷಿ ಇಲಾಖೆಗೂ ಬಲ ಬಂದಿದೆ ಎಂದು ತಿಳಿಸಿದರು.

ಮಂಗಳೂರು : ನವಜಾತ ಶಿಶುಗಳ ಮಾರಾಟ ಜಾಲ : ಮಂಗಳೂರು ಪೊಲೀಸರಿಂದ ಆರೋಪಿಯ ಬಂಧನ -Vishwanews24

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

14 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

14 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

14 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

14 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

15 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

15 hours ago