ಇಂದು ದೇಶದಾದ್ಯಂತ ‘ಕಿಸಾನ್ ದಿವಸ್’ ಆಚರಿಸಲಾಗುತ್ತಿದೆ. ಇನ್ನೊಂದು ಕಡೆ ಕೆಲವು ದಿನಗಳಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಸಮಾಜದಲ್ಲಿ ನಡೆಯುವ ಘಟನೆಗಳ ಬಗ್ಗೆ ಸದಾ ಅಭಿಪ್ರಾಯ ಹೊರಹಾಕುವ ನಟಿ ರಮ್ಯಾ ಅವರು ಇಂದು ಒಂದು ಹೊತ್ತಿನ ಊಟ ತ್ಯಾಗ ಮಾಡಲಿದ್ದಾರಂತೆ. ಅದರ ಜೊತೆ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ವಿರೋಧ ಮಾಡಿದ್ದಾರೆ.
‘ಇಂದು ರೈತರ ದಿನ. ರೈತರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ನಾನು ಊಟ ಮಾಡುತ್ತಿಲ್ಲ. ಅಂದರೆ ಮಧ್ಯಾಹ್ನದ ಊಟ ಮಾಡುತ್ತಿಲ್ಲ. 2020 ಆಗಸ್ಟ್ 9ರಿಂದ ರೈತರ ಕಾನೂನುಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆ ಕಾನೂನು ರದ್ದು ಮಾಡುವಲ್ಲಿ ನರೇಂದ್ರ ಮೋದಿ ಸರ್ಕಾರ ದುರಂಹಕಾರ, ನಿರ್ದಾಕ್ಷಿಣ್ಯದಿಂದ ಕೂಡಿದೆ. ಕಾರ್ಪೋರೇಟ್ ಸ್ನೇಹಿತರಿಗೆ ಮಾತ್ರ ಅದು ಉಪಕಾರಿಯಾಗಿ ನಡೆದುಕೊಳ್ಳುತ್ತದೆ. ಸೂಟ್ಬೂಟ್ ಸರ್ಕಾರದಂತೆ ನರೇಂದ್ರ ಮೋದಿ ಸರ್ಕಾರ ಕೆಲಸ ಮಾಡುತ್ತದೆ’ ಎಂದು ನಟಿ ರಮ್ಯಾ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿಸ್ ಹಾಕಿಕೊಂಡಿದ್ದಾರೆ.
ಈ ವಿಚಾರದಲ್ಲಿ ನರೇಂದ್ರ ಮೋದಿ ಸರ್ಕಾರ ದುರಂಹಕಾರ, ನಿರ್ದಾಕ್ಷಿಣ್ಯದಿಂದ ಕೂಡಿದೆ. ತನ್ನ ಉದ್ದಿಮೆದಾರ ಸ್ನೇಹಿತರಿಗೆ ಮಾತ್ರ ಅದು ಉಪಕಾರಿಯಾಗಿ ನಡೆದುಕೊಳ್ಳುತ್ತದೆ. ನರೇಂದ್ರ ಮೋದಿ ಸರ್ಕಾರ ಸೂಟ್ಬೂಟ್ ಸರ್ಕಾರದಂತೆ ಕೆಲಸ ಮಾಡುತ್ತಿದೆ’ ಎಂದು ನಟಿ ರಮ್ಯಾ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿಸ್ ಹಾಕಿಕೊಂಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…