Featured

ರೈತರಿಗಾಗಿ  ಇಂದು ಒಂದು ಹೊತ್ತಿನ ಊಟ ತ್ಯಾಗ ಮಾಡಲಿದ್ದಾರಂತೆ ಮೋಹಕ ತಾರೆ ರಮ್ಯಾ -Vishwanews24

ರೈತರಿಗಾಗಿ  ಇಂದು ಒಂದು ಹೊತ್ತಿನ ಊಟ ತ್ಯಾಗ ಮಾಡಲಿದ್ದಾರಂತೆ ಮೋಹಕ ತಾರೆ ರಮ್ಯಾ -Vishwanews24

ಇಂದು ದೇಶದಾದ್ಯಂತ ‘ಕಿಸಾನ್ ದಿವಸ್’ ಆಚರಿಸಲಾಗುತ್ತಿದೆ. ಇನ್ನೊಂದು ಕಡೆ ಕೆಲವು ದಿನಗಳಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಸಮಾಜದಲ್ಲಿ ನಡೆಯುವ ಘಟನೆಗಳ ಬಗ್ಗೆ ಸದಾ ಅಭಿಪ್ರಾಯ ಹೊರಹಾಕುವ ನಟಿ ರಮ್ಯಾ ಅವರು ಇಂದು ಒಂದು ಹೊತ್ತಿನ ಊಟ ತ್ಯಾಗ ಮಾಡಲಿದ್ದಾರಂತೆ. ಅದರ ಜೊತೆ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ವಿರೋಧ ಮಾಡಿದ್ದಾರೆ.

‘ಇಂದು ರೈತರ ದಿನ. ರೈತರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ನಾನು ಊಟ ಮಾಡುತ್ತಿಲ್ಲ. ಅಂದರೆ ಮಧ್ಯಾಹ್ನದ ಊಟ ಮಾಡುತ್ತಿಲ್ಲ. 2020 ಆಗಸ್ಟ್ 9ರಿಂದ ರೈತರ ಕಾನೂನುಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆ ಕಾನೂನು ರದ್ದು ಮಾಡುವಲ್ಲಿ ನರೇಂದ್ರ ಮೋದಿ ಸರ್ಕಾರ ದುರಂಹಕಾರ, ನಿರ್ದಾಕ್ಷಿಣ್ಯದಿಂದ ಕೂಡಿದೆ. ಕಾರ್ಪೋರೇಟ್ ಸ್ನೇಹಿತರಿಗೆ ಮಾತ್ರ ಅದು ಉಪಕಾರಿಯಾಗಿ ನಡೆದುಕೊಳ್ಳುತ್ತದೆ. ಸೂಟ್‌ಬೂಟ್ ಸರ್ಕಾರದಂತೆ ನರೇಂದ್ರ ಮೋದಿ ಸರ್ಕಾರ ಕೆಲಸ ಮಾಡುತ್ತದೆ’ ಎಂದು ನಟಿ ರಮ್ಯಾ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿಸ್ ಹಾಕಿಕೊಂಡಿದ್ದಾರೆ.

ಈ ವಿಚಾರದಲ್ಲಿ ನರೇಂದ್ರ ಮೋದಿ ಸರ್ಕಾರ ದುರಂಹಕಾರ, ನಿರ್ದಾಕ್ಷಿಣ್ಯದಿಂದ ಕೂಡಿದೆ. ತನ್ನ ಉದ್ದಿಮೆದಾರ ಸ್ನೇಹಿತರಿಗೆ ಮಾತ್ರ ಅದು ಉಪಕಾರಿಯಾಗಿ ನಡೆದುಕೊಳ್ಳುತ್ತದೆ. ನರೇಂದ್ರ ಮೋದಿ ಸರ್ಕಾರ ಸೂಟ್‌ಬೂಟ್ ಸರ್ಕಾರದಂತೆ ಕೆಲಸ ಮಾಡುತ್ತಿದೆ’ ಎಂದು ನಟಿ ರಮ್ಯಾ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿಸ್ ಹಾಕಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

54 minutes ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

59 minutes ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

1 hour ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago