ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬೆಳೆ ಸಾಲಮನ್ನಾ ಸಹಾಯವಾಣಿಯನ್ನು ಆರಂಭಿಸಿದ್ದು, ರೈತರು ಕರೆ ಮಾಡಿ ಉಪಯೋಗ ಪಡೆದುಕೊಳ್ಳುವಂತೆ ಟ್ವೀಟ್ ಮಾಡಿದ್ದಾರೆ.
ಸೋಮವಾರ ಬೆಳಿಗ್ಗೆ ಟ್ವೀಟ್ ಮಾಡಿದ್ದ ಎಚ್ ಡಿ ಕುಮಾರಸ್ವಾಮಿ, ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ ‘ಬೆಳೆ ಸಾಲಮನ್ನಾ ಸಹಾಯವಾಣಿ’ ಆರಂಭಿಸಿದ್ದೇನೆ. ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು ಎಂದು ಬರೆದುಕೊಂಡಿದ್ದಾರೆ.
ಇದೀಗ ಸಾಲಮನ್ನಾಕ್ಕೆ ಸಂಬಂಧಪಟ್ಟಂತೆ ಟ್ವೀಟ್ ಒಂದನ್ನು ಮಾಡಿರುವ ಕುಮಾರಸ್ವಾಮಿಯವರು ರೈತರಿಗಾಗಿ ಸಹಾಯವಾಣಿ ನಂಬರ್ ನೀಡಿದ್ದಾರೆ.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…