ಬೆಂಗಳೂರು: ಹಿರೆಕೆರೂರಿನ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಅವರು ಇಂದು ತನ್ನ ಒಂದು ತಿಂಗಳ ಸಂಬಳವಾದ 25 ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಶಾಸಕ ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ 1 ತಿಂಗಳ ಸಂಬಳವನ್ನು ಈ ರೈತರ ಸಾಲ ಮನ್ನಾ ಆಗಲು ಬಿಟ್ಟು ಕೊಡಬೇಕು ಅಂತ ಮನವಿ ಮಾಡಿಕೊಂಡರು.
ಇಂದು ನಾನು ನನ್ನ 1 ತಿಂಗಳ ಸಂಬಳ 25 ಸಾವಿರ ರೂ.ವನ್ನು ರೈತರ ಸಾಲ ಮನ್ನಾ ಮಾಡಿದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಡುತ್ತಿದ್ದೇನೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಟ್ಟಲ್ಲಿ ರಾಜ್ಯದ ಅಭಿವೃದ್ಧಿ ಮುಂದೆ ಹೋಗುತ್ತೆ ಎನ್ನುವ ದೃಷ್ಟಿಯಿಂದ ಸರ್ಕಾರಿ ನೌಕರರು, ಶಾಸಕರು ಕೂಡ ತಮ್ಮ ಸಂಬಳವನ್ನು ಪರಿಹಾರ ನಿಧಿಗೆ ನೀಡಬೇಕು ಎಂದು ಈ ವೇಳೆ ವಿನಂತಿ ಮಾಡಿಕೊಂಡರು.
ಒಟ್ಟಿನಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿದೂಗಿಸಲು ಸಹಕಾರ ನೀಡುವ ಮೂಲಕ ಸರ್ಕಾರಿ ಅಧಿಕಾರಿಗಳು ಇದಕ್ಕೆ ತಮ್ಮ ತಿಂಗಳ ವೇತನ ನೀಡಲಿ ಅಂತ ಅವರು ತಿಳಿಸಿದ್ರು.
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…