ರೈತರು ಮತ್ತು ಕಾರ್ಮಿಕರೊಂದಿಗೆ ನನ್ನ ಹೃದಯರುವುದು : ದೇಶದ ಜನರಿಗೆ ಹೊಸ ವರ್ಷದ ಶುಭಾಶಯ ಕೋರಿದ ರಾಹುಲ್ ಗಾಂಧಿ -Vishwanews24

Featured, ರಾಷ್ಟ್ರ ನ್ಯೂಸ್

ರೈತರು ಮತ್ತು ಕಾರ್ಮಿಕರೊಂದಿಗೆ ನನ್ನ ಹೃದಯರುವುದು : ದೇಶದ ಜನರಿಗೆ ಹೊಸ ವರ್ಷದ ಶುಭಾಶಯ ಕೋರಿದ ರಾಹುಲ್ ಗಾಂಧಿ -Vishwanews24

ನವದೆಹಲಿ: ವಿದೇಶ ಪ್ರವಾಸದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ನಾವು ಕಳೆದುಕೊಂಡದ್ದು, ನಮಗಾಗಿ ತ್ಯಾಗ ಮಾಡಿದವರನ್ನು ನೆನೆಯುತ್ತಾ ದೇಶದ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.

ಕಾಪು ಕರಂದಾಡಿ ವಾದ್ಯ ಬ್ಯಾಂಡು ನಾಗಸ್ವರದೊಂದಿಗೆ ವಿದ್ಯಾರ್ಥಿಗಳಿಗೆ ಶಾಲೆಗೆ ಸ್ವಾಗತ.

https://bit.ly/2WXhnp4

ಅಸಮಾನತೆಯ ಶಕ್ತಿಗಳ ವಿರುದ್ಧ ಘನತೆ ಮತ್ತು ಗೌರವಗಳೊಂದಿಗೆ ಹೋರಾಡುತ್ತಿರುವ ರೈತರು ಮತ್ತು ಕಾರ್ಮಿಕರೊಂದಿಗೆ ನನ್ನ ಹೃದಯವಿರುವುದಾಗಿ  ರಾಹುಲ್ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ  ಒಂದು ತಿಂಗಳಿನಿಂದ ಹೋರಾಟ ನಡೆಸುತ್ತಿರುವ ಸಹಸ್ರಾರು ರೈತರಿಗೆ ತನ್ನ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.