Featured

ರೈತರ ಗಮನಕ್ಕೆ : ಕಿಸಾನ್ ಸಮ್ಮಾನ್ ನಿಧಿಯ ಪರಿಹಾರಕ್ಕಾಗಿ ಆ. 15 ರೊಳಗೆ ಇ-ಕೆವೈಸಿ ಕಡ್ಡಾಯ – Vishwanews24

ರೈತರ ಗಮನಕ್ಕೆ : ಕಿಸಾನ್ ಸಮ್ಮಾನ್ ನಿಧಿಯ ಪರಿಹಾರಕ್ಕಾಗಿ ಆ. 15 ರೊಳಗೆ ಇ-ಕೆವೈಸಿ ಕಡ್ಡಾಯ

ಮಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕರ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾ http://pmkisan.gov.in ಪೋರ್ಟಲ್‌ನ ಫಾರ್ಮರ್ಸ್ ಕೋರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ದಾಖಲಿಸಿ ಆ.15ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕಾಗಿದೆ.

ಒಂದು ವೇಳೆ ಇ-ಕೆವೈಸಿ ಮಾಡಿಸದಿದ್ದಲ್ಲಿ ರೈತರ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಪ್ರಮುಖ ಆರೋಪಿಗಳ ಬಂಧನ ..

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

1 day ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

1 day ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

1 day ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

1 day ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

1 day ago