ಬೆಂಗಳೂರು: ರೈತರ ಪಂಪ್ ಸೆಟ್ ಗೆ ಯಾವುದೇ ಕಾರಣಕ್ಕೂ ಮೀಟರ್ ಅಳವಡಿಕೆ ಇಲ್ಲ. ಎಸ್ ಸಿ/ ಎಸ್ ಟಿ ಕುಟುಂಬಗಳಿಗೆ 75 ಯೂನಿಟ್ ವಿದ್ಯುತ್ ನಿಲ್ಲಿಸುವುದೂ ಇಲ್ಲ. ಇದೆಲ್ಲಾ ಕಾಂಗ್ರೆಸ್ ಹುನ್ನಾರ ಎಂದು ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.
ಅಮೃತಜ್ಯೋತಿ ಯೋಜನೆ ಕುರಿತಂತೆ ಕಾಂಗ್ರೆಸ್ ಆರೋಪಗಳಿಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಅವಧಿಯಲ್ಲಿ ಎಸ್ಕಾಂ, ಕೆಪಿಟಿಸಿಎಲ್ ಗೆ ಎಂಟು ಸಾವಿರ ಕೋಟಿ ಬಾಕಿ ಉಳಿಸಿಕೊಂಡಿದ್ದೆ ಸಮಸ್ಯೆಗೆ ಕಾರಣ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದ ನಂತರ ಹಣ ಬಿಡುಗಡೆ ಮಾಡಿದರಿಂದ ಸಮಸ್ಯೆ ನಿವಾರಣೆಯಾಗಿದೆ. 1200 ಕೋಟಿ ರೂ. ರೈತರಿಗೆ ಉಚಿತ ವಿದ್ಯುತ್ ಕೊಡಲು ಹೆಚ್ಚುವರಿಯಾಗಿ ಹಣಕಾಸು ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದ ನಂತರ ಹಣ ಬಿಡುಗಡೆ ಮಾಡಿದರಿಂದ ಸಮಸ್ಯೆ ನಿವಾರಣೆಯಾಗಿದೆ. 1200 ಕೋಟಿ ರೂ. ರೈತರಿಗೆ ಉಚಿತ ವಿದ್ಯುತ್ ಕೊಡಲು ಹೆಚ್ಚುವರಿಯಾಗಿ ಹಣಕಾಸು ಇಲಾಖೆಗೆ ಮನವಿ ಸಲ್ಲಿಸಲಾಗಿದೆ ಎಂದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…