Featured

ರೈತರ ಬೇಡಿಕೆಗಳನ್ನು ಈಡೇರಿಸುವವರೆಗೂ ಸರ್ಕಾರ ನೆಮ್ಮದಿಯಿಂದ ಇರೋದಕ್ಕೆ ಬಿಡೋದಿಲ್ಲ : ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ -Vishwanews24

ರೈತರ ಬೇಡಿಕೆಗಳನ್ನು ಈಡೇರಿಸುವವರೆಗೂ ಸರ್ಕಾರ ನೆಮ್ಮದಿಯಿಂದ ಇರೋದಕ್ಕೆ ಬಿಡೋದಿಲ್ಲ : ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ -Vishwanews24

ಕರ್ನಾಲ್: ರೈತರ ಬೇಡಿಕೆಗಳನ್ನು ಈಡೇರಿಸುವವರೆಗೂ ಸರ್ಕಾರ ನೆಮ್ಮದಿಯಿಂದ ಇರೋದಕ್ಕೆ ಬಿಡೋದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಜಿಲ್ಲೆಯ ಇಂಡ್ರಿ ಧಾನ್ಯ ಮಾರುಕಟ್ಟೆಯಲ್ಲಿ ರೈತರ ಮಹಾಪಂಚಾಯತ್ ಉದ್ದೇಶಿಸಿ ಮಾತನಾಡಿದ ರಾಕೇಶ್ ಟಿಕಾಯತ್, ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿರುವ 40 ನಾಯಕರು ಇಡೀ ದೇಶಸುತ್ತಿ ದೇಶದ ಉದ್ದಕ್ಕೂ ಪ್ರವಾಸ ಮಾಡಿ ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ ಎಂದರು.

ಮನೆಯಲ್ಲಿ ಫ್ರಿಡ್ಜ್, ಬೈಕ್, ಟಿವಿ ಇದ್ದಲ್ಲಿ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಲಾಗುವುದು : ಉಮೇಶ್‌ ಕತ್ತಿ -Vishwanews24

ಇದೇ ವೇಳೆ ಅವರು ಮಾತನಾಡಿ, ‘ಸರ್ಕಾರ ನಮ್ಮ ಪರವಾಗಿ ನಿರ್ಧಾರ ಕೈಗೊಳ್ಳದವರೆಗೂ, ಸಮಿತಿಯ (ಚಳುವಳಿಯ ನೇತೃತ್ವ) ಮಾತುಕತೆ ಗಳು ಮತ್ತು ಬೇಡಿಕೆಗಳನ್ನು ಒಪ್ಪದಿದ್ದರೆ, ನಾವು ಅವರಬನ್ಬಯ ಶಾಂತಿಯಿಂದ ಕುಳಿತುಬಿಡುವುದಿಲ್ಲ ಎಂದು ಹೇಳಿದರು. ಕೇಂದ್ರದ ಕೃಷಿ ಕಾನೂನುಗಳು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಕೊನೆಗೊಳಿಸಲಿದೆ ಎಂದು ಅವರು ಪುನರುಚ್ಚರಿಸಿದರು. ಈ ಕಾನೂನುಗಳು ರೈತರಿಗೆ ಮಾತ್ರವಲ್ಲ, ಸಣ್ಣ ವ್ಯಾಪಾರಿಗಳು, ದಿನಗೂಲಿ ಗಳು ಮತ್ತು ಇತರ ವಿಭಾಗಗಳ ಮೇಲೂ ಪರಿಣಾಮ ಬೀರಲಿವೆ ಎಂದು ಅವರು ಹೇಳಿದರು. ಕಾನೂನುಗಳನ್ನು ತರುವ ಕೇಂದ್ರ ಸರ್ಕಾರದ ಹಿಂದಿನ ಉದ್ದೇಶವನ್ನು ಪ್ರಶ್ನಿಸಿದ ಅವರು ಈ ದೇಶದಲ್ಲಿ ಹಸಿವಿನ ಮೇಲೆ ವ್ಯಾಪಾರ ಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಅವರು ಹೇಳಿದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

11 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

15 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

17 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

18 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

19 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

19 hours ago