ಕರ್ನಾಲ್: ರೈತರ ಬೇಡಿಕೆಗಳನ್ನು ಈಡೇರಿಸುವವರೆಗೂ ಸರ್ಕಾರ ನೆಮ್ಮದಿಯಿಂದ ಇರೋದಕ್ಕೆ ಬಿಡೋದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಜಿಲ್ಲೆಯ ಇಂಡ್ರಿ ಧಾನ್ಯ ಮಾರುಕಟ್ಟೆಯಲ್ಲಿ ರೈತರ ಮಹಾಪಂಚಾಯತ್ ಉದ್ದೇಶಿಸಿ ಮಾತನಾಡಿದ ರಾಕೇಶ್ ಟಿಕಾಯತ್, ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿರುವ 40 ನಾಯಕರು ಇಡೀ ದೇಶಸುತ್ತಿ ದೇಶದ ಉದ್ದಕ್ಕೂ ಪ್ರವಾಸ ಮಾಡಿ ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ ಎಂದರು.
ಇದೇ ವೇಳೆ ಅವರು ಮಾತನಾಡಿ, ‘ಸರ್ಕಾರ ನಮ್ಮ ಪರವಾಗಿ ನಿರ್ಧಾರ ಕೈಗೊಳ್ಳದವರೆಗೂ, ಸಮಿತಿಯ (ಚಳುವಳಿಯ ನೇತೃತ್ವ) ಮಾತುಕತೆ ಗಳು ಮತ್ತು ಬೇಡಿಕೆಗಳನ್ನು ಒಪ್ಪದಿದ್ದರೆ, ನಾವು ಅವರಬನ್ಬಯ ಶಾಂತಿಯಿಂದ ಕುಳಿತುಬಿಡುವುದಿಲ್ಲ ಎಂದು ಹೇಳಿದರು. ಕೇಂದ್ರದ ಕೃಷಿ ಕಾನೂನುಗಳು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಕೊನೆಗೊಳಿಸಲಿದೆ ಎಂದು ಅವರು ಪುನರುಚ್ಚರಿಸಿದರು. ಈ ಕಾನೂನುಗಳು ರೈತರಿಗೆ ಮಾತ್ರವಲ್ಲ, ಸಣ್ಣ ವ್ಯಾಪಾರಿಗಳು, ದಿನಗೂಲಿ ಗಳು ಮತ್ತು ಇತರ ವಿಭಾಗಗಳ ಮೇಲೂ ಪರಿಣಾಮ ಬೀರಲಿವೆ ಎಂದು ಅವರು ಹೇಳಿದರು. ಕಾನೂನುಗಳನ್ನು ತರುವ ಕೇಂದ್ರ ಸರ್ಕಾರದ ಹಿಂದಿನ ಉದ್ದೇಶವನ್ನು ಪ್ರಶ್ನಿಸಿದ ಅವರು ಈ ದೇಶದಲ್ಲಿ ಹಸಿವಿನ ಮೇಲೆ ವ್ಯಾಪಾರ ಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಅವರು ಹೇಳಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…