ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯನ್ನು ನಡೆಸಿದರು.
ಈ ವೇಳೆ ಸಿಎಂ ಸಭೆಯಲ್ಲಿ ,ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ.ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ ಎಂದರು.
ಸಿ.ಎಂ.ಸಿದ್ದರಾಮಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರ್ತೇನೆ ಭರವಸೆ ನೀಡಿದರು.ಸಭೆಯ ಪ್ರಾರಂಭಕ್ಕೂ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಒಕ್ಕೋರಲಿನಿಂದ ಅಭಿನಂಧಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…