ಕುಂದಾಪುರ: ರೈತರ ಹಿತ ಚಿಂತನೆ ಮಾಡದ ಕೆಲವು ಸಂಘಟನೆಗಳು, ಪ್ರತಿಪಕ್ಷಗಳು ರೈತ ಮಸೂದೆಯನ್ನು ಉದ್ದೇಶಪೂರ್ವಕವಾಗಿಯೇ ವಿರೋಧಿಸುತ್ತಿವೆ ಎಂದು ಬೈಂದೂರು ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಹೇಳಿದರು.
ಅವರು ಮಂಗಳವಾರ ಸಿದ್ದಾಪುರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರೈತರು ದೇಶದ ಬೆನ್ನೆಲುಬು, ಕೇಂದ್ರ ಸರಕಾರವೂ ರೈತರ ಪರವಾಗಿದೆ ಆದರೆ ಕೆಲವೊಂದು ವ್ಯಕ್ತಿಗಳೂ ರೈತರ ವೇಷ ಧರಿಸಿ ಉದ್ದೇಷಪೂರಕವಾಗಿಯೇ ರೈತ ಮಸೂದಯನ್ನು ವಿರೋಧಿಸಲಾಗುತ್ತಿದ್ದು, ಇದು ರೈತರ ಹಿತ ಕಾಯದ ವಿರೋಧ ಪಕ್ಷಗಳ ಷಡ್ಯಂತ್ರವಾಗಿದ್ದು, ಸಾಕಷ್ಟು ಚರ್ಚಿಸಿ ರೈತ ಮಸೂದೆಯನ್ನು ಜಾರಿಗೆ ತರಲಾಗಿದೆ ಎಂದರು
ಗ್ರಾಮ ಪಂಚಾಯತ್ ಮತದಾನದಲ್ಲಿ ಬಿಜೆಪಿ ಬೆಂಬಲಿತರು ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದ ಅವರು ಪರಿಸರಸ್ನೇಹಿಯಾಗಿ ಕೊಲ್ಲೂರು ರೋಪ್ವೇ ಯನ್ನು ನಿರ್ಮಿಸುತ್ತೇವೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…