ಕುಂದಾಪುರ: ರೈತರ ಹಿತ ಚಿಂತನೆ ಮಾಡದ ಕೆಲವು ಸಂಘಟನೆಗಳು, ಪ್ರತಿಪಕ್ಷಗಳು ರೈತ ಮಸೂದೆಯನ್ನು ಉದ್ದೇಶಪೂರ್ವಕವಾಗಿಯೇ ವಿರೋಧಿಸುತ್ತಿವೆ ಎಂದು ಬೈಂದೂರು ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಹೇಳಿದರು.
ಅವರು ಮಂಗಳವಾರ ಸಿದ್ದಾಪುರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರೈತರು ದೇಶದ ಬೆನ್ನೆಲುಬು, ಕೇಂದ್ರ ಸರಕಾರವೂ ರೈತರ ಪರವಾಗಿದೆ ಆದರೆ ಕೆಲವೊಂದು ವ್ಯಕ್ತಿಗಳೂ ರೈತರ ವೇಷ ಧರಿಸಿ ಉದ್ದೇಷಪೂರಕವಾಗಿಯೇ ರೈತ ಮಸೂದಯನ್ನು ವಿರೋಧಿಸಲಾಗುತ್ತಿದ್ದು, ಇದು ರೈತರ ಹಿತ ಕಾಯದ ವಿರೋಧ ಪಕ್ಷಗಳ ಷಡ್ಯಂತ್ರವಾಗಿದ್ದು, ಸಾಕಷ್ಟು ಚರ್ಚಿಸಿ ರೈತ ಮಸೂದೆಯನ್ನು ಜಾರಿಗೆ ತರಲಾಗಿದೆ ಎಂದರು
ಗ್ರಾಮ ಪಂಚಾಯತ್ ಮತದಾನದಲ್ಲಿ ಬಿಜೆಪಿ ಬೆಂಬಲಿತರು ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದ ಅವರು ಪರಿಸರಸ್ನೇಹಿಯಾಗಿ ಕೊಲ್ಲೂರು ರೋಪ್ವೇ ಯನ್ನು ನಿರ್ಮಿಸುತ್ತೇವೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…