ನವದೆಹಲಿ:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಂಗಳವಾರ (ಜನವರಿ 26, 2021) ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರು ಟ್ರ್ಯಾಕ್ಟರ್ ರಾಲಿ ನಡೆಸುತ್ತಿದ್ದ ಸಂದರ್ಭದಲ್ಲಿ ರೈತರ ಹೆಸರಿನಲ್ಲಿ ಗಲಭೆ ನಡೆಸಿ, ನಮ್ಮ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದ್ದು ಯಾರೆಂದು ತಿಳಿದಿದೆ ಎಂಬುದಾಗಿ ಭಾರತೀಯ ಕಿಸಾನ್ ಒಕ್ಕೂಟದ ವಕ್ತಾರ ರಾಕೇಶ್ ಟಿಖಾಯತ್ ಎಎನ್ ಐ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ನಮ್ಮ ಪ್ರತಿಭಟನೆ ವೇಳೆ ನಡೆದ ಗಲಭೆಗೂ, ನಮಗೂ ಸಂಬಂಧ ಇಲ್ಲ. ನಮ್ಮ 41 ಸಂಘಟನೆಯ ಜನರು ಈ ಗಲಭೆಯಲ್ಲಿ ಶಾಮೀಲಾಗಿಲ್ಲ. ಈ ಕೃತ್ಯ ಎಸಗಿದವರು ರಾಜಕೀಯ ಪಕ್ಷದ ಕಾರ್ಯಕರ್ತರು. ಇದರ ಹಿಂದೆ ರಾಜಕೀಯ ಕೈವಾಡ ಎಂಬುದಾಗಿ ರಾಕೇಶ್ ಗಂಭೀರವಾಗಿ ಆರೋಪಿಸಿದ್ದಾರೆ.
ನಮ್ಮ ಹೋರಾಟದ ಹಕ್ಕನ್ನು ಕಿತ್ತುಕೊಳ್ಳಲು ರಾಜಕೀಯ ಪಕ್ಷಗಳು ಯತ್ನಿಸುತ್ತಿವೆ. ರೈತರ ಹೆಸರಿನಲ್ಲಿ ಗೂಂಡಾಗಿರಿ ನಡೆಸುವ ಮೂಲಕ ರೈತರ ಹೋರಾಟದ ದಿಕ್ಕುತಪ್ಪಿಸುವ ವ್ಯವಸ್ಥಿತ ಸಂಚು ನಡೆದಿರುವುದಾಗಿ ರಾಕೇಶ್ ದೂರಿದ್ದಾರೆ.
ಕೆಂಪುಕೋಟೆಯಲ್ಲಿ ಕಿಸಾನ್ ಯೂನಿಯನ್ ಧ್ವಜ ಹಾರಿಸಿದ ರೈತ -Vishwanews24
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…