ಬೆಂಗಳೂರು : ದೆಹಲಿಯ ಬೀದಿ ಬೀದಿಗಳಲ್ಲಿ ರೈತರು ಹೋರಾಟ ನಡೆಸುತ್ತಿದ್ದಾರೆ. ಸಾವು-ನೋವುಗಳು ಸಂಭವಿಸುತ್ತಿರುವುದು ನಿಜಕ್ಕೂ ದುಖದ ಸಂಗತಿ. ಈ ಬಗ್ಗೆ ಬಿಜೆಪಿಗರು ಮೌನವಾಗಿರುವುದೇಕೆ.? ಸಮಾಜ ನಿರ್ಲಕ್ಷಿಸಿದಾಗ, ಅಧಃಪತನ ಆರಂಭವಾಗಲಿದೆ ಎಂಬುದಾಗಿ ಮಾಜಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಈ ಕುರಿತಂತೆ ಮಾಜಿ ಸಚಿವ ಯು.ಟಿ.ಖಾದರ್ ಅವರು ಟ್ವಿಟ್ ಮಾಡಿದ್ದು, ರೈತರು ದೆಹಲಿಯ ಬೀದಿ ಬೀದಿಗಳಲ್ಲಿ ಹೋರಾಟ ಮಾಡುತ್ತಿದ್ದಾರೆ.ಸಾವು ನೋವುಗಳು ಸಂಭವಿಸುತ್ತಿದ್ದು, ನಿಜಕ್ಕೂ ದುಃಖಕರ.ಅಂದು ಮಾತೆತ್ತಿದರೆ ಮನಮೋಹನ್ ಸಿಂಗರನ್ನು ಮೌನಿಬಾಬಾ ಎಂದು ಟೀಕಿಸುತ್ತಿದ್ದ ಬಿಜೆಪಿಗರು ಇಂದು ಮೌನಿಯಾಗಿರುವುದು ಏಕೆ? ಎಂದು ಪ್ರಶ್ನಿಸಿದ್ದಾರೆ.
ಸಮಾಜವನ್ನ ನಿರ್ಲಕ್ಷಿಸಿದಾಗ ಅಧಪತನ ಆರಂಭ ಎಂಬ ಸ್ವಾಮಿ ವಿವೇಕಾನಂದರ ಮಾತನ್ನ ಈ ಸಂದರ್ಭದಲ್ಲಿ ನೆನಪಿಸಲು ಬಯಸುವೆ ಎಂದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…