ಬೆಂಗಳೂರು : ದೆಹಲಿಯ ಬೀದಿ ಬೀದಿಗಳಲ್ಲಿ ರೈತರು ಹೋರಾಟ ನಡೆಸುತ್ತಿದ್ದಾರೆ. ಸಾವು-ನೋವುಗಳು ಸಂಭವಿಸುತ್ತಿರುವುದು ನಿಜಕ್ಕೂ ದುಖದ ಸಂಗತಿ. ಈ ಬಗ್ಗೆ ಬಿಜೆಪಿಗರು ಮೌನವಾಗಿರುವುದೇಕೆ.? ಸಮಾಜ ನಿರ್ಲಕ್ಷಿಸಿದಾಗ, ಅಧಃಪತನ ಆರಂಭವಾಗಲಿದೆ ಎಂಬುದಾಗಿ ಮಾಜಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಈ ಕುರಿತಂತೆ ಮಾಜಿ ಸಚಿವ ಯು.ಟಿ.ಖಾದರ್ ಅವರು ಟ್ವಿಟ್ ಮಾಡಿದ್ದು, ರೈತರು ದೆಹಲಿಯ ಬೀದಿ ಬೀದಿಗಳಲ್ಲಿ ಹೋರಾಟ ಮಾಡುತ್ತಿದ್ದಾರೆ.ಸಾವು ನೋವುಗಳು ಸಂಭವಿಸುತ್ತಿದ್ದು, ನಿಜಕ್ಕೂ ದುಃಖಕರ.ಅಂದು ಮಾತೆತ್ತಿದರೆ ಮನಮೋಹನ್ ಸಿಂಗರನ್ನು ಮೌನಿಬಾಬಾ ಎಂದು ಟೀಕಿಸುತ್ತಿದ್ದ ಬಿಜೆಪಿಗರು ಇಂದು ಮೌನಿಯಾಗಿರುವುದು ಏಕೆ? ಎಂದು ಪ್ರಶ್ನಿಸಿದ್ದಾರೆ.
ಸಮಾಜವನ್ನ ನಿರ್ಲಕ್ಷಿಸಿದಾಗ ಅಧಪತನ ಆರಂಭ ಎಂಬ ಸ್ವಾಮಿ ವಿವೇಕಾನಂದರ ಮಾತನ್ನ ಈ ಸಂದರ್ಭದಲ್ಲಿ ನೆನಪಿಸಲು ಬಯಸುವೆ ಎಂದಿದ್ದಾರೆ.
ಮಂಗಳೂರಿನಲ್ಲಿ ತೈಲ ಸಂಗ್ರಹಾಗಾರ ಸ್ಥಾಪನೆಗೆ ONGC ಅನುಮೋದನೆ ನವದೆಹಲಿ: ಇರಾನ್-ಅಮೆರಿಕ ಸಂಘರ್ಷದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಹೊತ್ತಿನಲ್ಲೇ,…
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…