ಹಾಸನ: ‘ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಹಲವು ತಿಂಗಳಿಂದ ಹೋರಾಟ ನಡೆಸುತ್ತಿರುವ ರೈತ ಮುಖಂಡರು ಚರ್ಚೆಗೆ ಬಂದರೆ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಸಿದ್ಧ’ ಎಂದು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ನಗರದಲ್ಲಿ ಮಂಗಳವಾರ ಹಾಸನಾಂಬಾ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ರೈತ ಮುಖಂಡರೊಂದಿಗೆ 11 ಸುತ್ತಿನ ಮಾತುಕತೆ ನಡೆಸಿದೆ. ಆದರೆ, ಇದುವರೆಗೂ ಸಮಸ್ಯೆ ಬಗೆಹರಿದಿಲ್ಲ. ಈಗಲೂ ಅವರ ಜೊತೆಗೆ ಮಾತುಕತೆ ಮಾಡಲು ಸರ್ಕಾರ ಸಿದ್ಧ. ರಸ್ತೆಯಲ್ಲಿ ನಿಂತು ಹೋರಾಟ ಮಾಡುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ. ಸರ್ಕಾರದೊಂದಿಗೆ ಕುಳಿತು ಚರ್ಚೆ ನಡೆಸಿದರೆ ರೈತರ ಸಮಸ್ಯೆಗೆ ತಾತ್ವಿಕ ಅಂತ್ಯ ಕಾಣಿಸಬಹುದು. ಈ ನಿಟ್ಟಿನಲ್ಲಿ ರೈತ ಮುಖಂಡರು ಮಾತುಕತೆಗೆ ಬಂದರೆ ಒಳಿತು’ ಎಂದು ಸಲಹೆ ನೀಡಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…