ಹಾಸನ: ‘ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಹಲವು ತಿಂಗಳಿಂದ ಹೋರಾಟ ನಡೆಸುತ್ತಿರುವ ರೈತ ಮುಖಂಡರು ಚರ್ಚೆಗೆ ಬಂದರೆ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಸಿದ್ಧ’ ಎಂದು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ನಗರದಲ್ಲಿ ಮಂಗಳವಾರ ಹಾಸನಾಂಬಾ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ರೈತ ಮುಖಂಡರೊಂದಿಗೆ 11 ಸುತ್ತಿನ ಮಾತುಕತೆ ನಡೆಸಿದೆ. ಆದರೆ, ಇದುವರೆಗೂ ಸಮಸ್ಯೆ ಬಗೆಹರಿದಿಲ್ಲ. ಈಗಲೂ ಅವರ ಜೊತೆಗೆ ಮಾತುಕತೆ ಮಾಡಲು ಸರ್ಕಾರ ಸಿದ್ಧ. ರಸ್ತೆಯಲ್ಲಿ ನಿಂತು ಹೋರಾಟ ಮಾಡುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ. ಸರ್ಕಾರದೊಂದಿಗೆ ಕುಳಿತು ಚರ್ಚೆ ನಡೆಸಿದರೆ ರೈತರ ಸಮಸ್ಯೆಗೆ ತಾತ್ವಿಕ ಅಂತ್ಯ ಕಾಣಿಸಬಹುದು. ಈ ನಿಟ್ಟಿನಲ್ಲಿ ರೈತ ಮುಖಂಡರು ಮಾತುಕತೆಗೆ ಬಂದರೆ ಒಳಿತು’ ಎಂದು ಸಲಹೆ ನೀಡಿದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…