ಹಾಸನ: ‘ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಹಲವು ತಿಂಗಳಿಂದ ಹೋರಾಟ ನಡೆಸುತ್ತಿರುವ ರೈತ ಮುಖಂಡರು ಚರ್ಚೆಗೆ ಬಂದರೆ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಸಿದ್ಧ’ ಎಂದು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ನಗರದಲ್ಲಿ ಮಂಗಳವಾರ ಹಾಸನಾಂಬಾ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ರೈತ ಮುಖಂಡರೊಂದಿಗೆ 11 ಸುತ್ತಿನ ಮಾತುಕತೆ ನಡೆಸಿದೆ. ಆದರೆ, ಇದುವರೆಗೂ ಸಮಸ್ಯೆ ಬಗೆಹರಿದಿಲ್ಲ. ಈಗಲೂ ಅವರ ಜೊತೆಗೆ ಮಾತುಕತೆ ಮಾಡಲು ಸರ್ಕಾರ ಸಿದ್ಧ. ರಸ್ತೆಯಲ್ಲಿ ನಿಂತು ಹೋರಾಟ ಮಾಡುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ. ಸರ್ಕಾರದೊಂದಿಗೆ ಕುಳಿತು ಚರ್ಚೆ ನಡೆಸಿದರೆ ರೈತರ ಸಮಸ್ಯೆಗೆ ತಾತ್ವಿಕ ಅಂತ್ಯ ಕಾಣಿಸಬಹುದು. ಈ ನಿಟ್ಟಿನಲ್ಲಿ ರೈತ ಮುಖಂಡರು ಮಾತುಕತೆಗೆ ಬಂದರೆ ಒಳಿತು’ ಎಂದು ಸಲಹೆ ನೀಡಿದರು.
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…
50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…
ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ…
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…