ಉಡುಪಿ : ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳನ್ನು ಒಳಗೊಂಡ ರೋಟರಿ ಜಿಲ್ಲೆ 3182 ವಲಯ 5ರ ಅಸಿಸ್ಟೆಂಟ್ ಗವರ್ನರ್ ಆಗಿ ಶಂಕರಪುರ ರೋಟರಿಯ ಪೂರ್ವಾಧ್ಯಕ್ಷ ನವೀನ್ ಅಮೀನ್ ಶಂಕರಪುರ ಅವರನ್ನು 20-21ನೇ ಸಾಲಿನ ಗವರ್ನರ್ ರಾಜಾರಾಮ್ ಭಟ್ ನೇಮಿಸಿದ್ದಾರೆ.
ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾಗಿರುವ ನವೀನ್ ಅಮೀನ್ ಅವರಿಗೆ, ವಲಯ 5ರ ಕ್ಲಬ್ಗಳಾದ ಕಾರ್ಕಳ, ಕಾರ್ಕಳ ಸಿಟಿ, ನಿಟ್ಟೆ, ಬೆಳ್ಮಣ್, ಶಿರ್ವ, ಶಂಕರಪುರ, ಮಣಿಪುರ, ಕಾಪು, ಉಚ್ಚಿಲ ಪಡುಬಿದ್ರಿ ಒಟ್ಟು 10 ಕ್ಲಬ್ ನ ಉಸ್ತುವಾರಿಯನ್ನು ನೀಡಲಾಗಿದೆ.
ಶಂಕರಪುರದ ಪ್ರತಿಷ್ಠಿತ ಫ್ರೆಂಡ್ಸ್ ಕೇಟರರ್ಸ್ ನ ಮಾಲಕರಾಗಿರುವ ನವೀನ್ ಅಮೀನ್, ಜೇಸಿಐ ಸಹಿತ ಸಾಮಾಜಿಕ ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಉಡುಪಿಯ ಸನ್ನಿಧಿ ಕಲಾವಿದರು ಸಹಿತ ಹಲವಾರು ನಾಟಕ ತಂಡಗಳಿಗೆ ಪ್ರೋತ್ಸಾಹ ನೀಡುತ್ತಿರುವ ನವೀನ ಅಮೀನ್, ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…