ಉಡುಪಿ : ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳನ್ನು ಒಳಗೊಂಡ ರೋಟರಿ ಜಿಲ್ಲೆ 3182 ವಲಯ 5ರ ಅಸಿಸ್ಟೆಂಟ್ ಗವರ್ನರ್ ಆಗಿ ಶಂಕರಪುರ ರೋಟರಿಯ ಪೂರ್ವಾಧ್ಯಕ್ಷ ನವೀನ್ ಅಮೀನ್ ಶಂಕರಪುರ ಅವರನ್ನು 20-21ನೇ ಸಾಲಿನ ಗವರ್ನರ್ ರಾಜಾರಾಮ್ ಭಟ್ ನೇಮಿಸಿದ್ದಾರೆ.
ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾಗಿರುವ ನವೀನ್ ಅಮೀನ್ ಅವರಿಗೆ, ವಲಯ 5ರ ಕ್ಲಬ್ಗಳಾದ ಕಾರ್ಕಳ, ಕಾರ್ಕಳ ಸಿಟಿ, ನಿಟ್ಟೆ, ಬೆಳ್ಮಣ್, ಶಿರ್ವ, ಶಂಕರಪುರ, ಮಣಿಪುರ, ಕಾಪು, ಉಚ್ಚಿಲ ಪಡುಬಿದ್ರಿ ಒಟ್ಟು 10 ಕ್ಲಬ್ ನ ಉಸ್ತುವಾರಿಯನ್ನು ನೀಡಲಾಗಿದೆ.
ಶಂಕರಪುರದ ಪ್ರತಿಷ್ಠಿತ ಫ್ರೆಂಡ್ಸ್ ಕೇಟರರ್ಸ್ ನ ಮಾಲಕರಾಗಿರುವ ನವೀನ್ ಅಮೀನ್, ಜೇಸಿಐ ಸಹಿತ ಸಾಮಾಜಿಕ ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಉಡುಪಿಯ ಸನ್ನಿಧಿ ಕಲಾವಿದರು ಸಹಿತ ಹಲವಾರು ನಾಟಕ ತಂಡಗಳಿಗೆ ಪ್ರೋತ್ಸಾಹ ನೀಡುತ್ತಿರುವ ನವೀನ ಅಮೀನ್, ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…