ಕಟಪಾಡಿ: ರೋಟರಿ ಶಂಕರಪುರದ ವತಿಯಿಂದ ರೋಟರಿ ಸಭಾ ಭವನ ಶಂಕರಪುರದಲ್ಲಿ ರಾಷ್ಟ್ರಿಯ ವೈದ್ಯರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮೂಡಬೆಟ್ಟು ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾದ ಡಾ ಶೈನಿ ಕ್ರಿಸ್ತಬೆಲ್ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಶಂಕರಪುರ ಅಧ್ಯಕ್ಷ ರೋ ವಿಕ್ಟರ್ ಮಾರ್ಟಿಸ್, ನಿಯೋಜಿತ ಅಧ್ಯಕ್ಷ ರೋ ಪ್ಲಾವಿಯಾ ಮೆನೆಜಸ್, ಝೋನ್ 5 ರ ಅಸಿಸ್ಟೆಂಟ್ ಗವರ್ನರ್ ನವೀನ್ ಅಮೀನ್, ನಿಯೋಜಿತ ಅಸಿಸ್ಟೆಂಟ್ ಗವರ್ನರ್ ಡಾ ರೋ ಅರುಣ್ ಹೆಗ್ಡೆ, ಝೋನ್ 5 ರ ನಿಯೋಜಿತ ವಲಯದ ಲೆಫ್ಟಿನೆಂಟ್ ರೋ ಅನಿಲ್ ಡೇಸಾ, ನಿಯೋಜಿತ ಕಾರ್ಯದರ್ಶಿಯಾದ ಮಾಲಿನಿ ಇನ್ನಂಜೆ, ಕಾರ್ಯದರ್ಶಿಯಾದ ಜೆರಾಮ್ ರೋಡ್ರಿಗೆಸ್ ಉಪಸ್ಥಿತರಿದ್ದರು.
ಪತ್ರಿಕಾ ಪ್ರಕಟಣೆ ವರದಿ
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…