ರೋಟರಿ ಸಮುದಾಯ ದಳ ಪಾದೂರು ಇದರ ನೂತನ ಪ್ರತಿನಿಧಿಯಾಗಿ ಯುವ ಉದ್ಯಮಿ ಪ್ರಸಾದ್ ಆಚಾರ್ಯ ಇವರು ಆಯ್ಕೆಯಾಗಿರುತ್ತಾರೆ ಕಾರ್ಯದರ್ಶಿಯಾಗಿ ಸಂತೋಷ್ ಆಚಾರ್ಯ ಮತ್ತು ಕೋಶಾಧಿಕಾರಿಯಾಗಿ ರವೀಂದ್ರ ಆಚಾರ್ಯ ಹಾಗೂ ಇತರ ಪದಾಧಿಕಾರಿಗಳು ಇತ್ತೀಚೆಗೆ ಪದಗ್ರಹಣಗೊಂಡಿರುತ್ತಾರೆ
ಇತರ ಪದಾಧಿಕಾರಿಗಳಾಗಿ
ಜೊತೆ ಕಾರ್ಯದರ್ಶಿ ಲಿಖಿತ್ ಶೆಟ್ಟಿ ಕೋಶಾಧಿಕಾರಿ ಸಂತೋಷ್ ದೇವಾಡಿಗ , ನಿರ್ದೇಶಕರು ಸಂಘ ಸೇವೆ : ಕಾರ್ತಿಕ್ ದೇವಾಡಿಗ
ವ್ಯತ್ತಿ ಸೇವೆ: ಭವಿತ್ ಸಾಲ್ಯಾನ್, ಸಮುದಾಯ ಸೇವೆ : ರೋಹಿತ್ ರಾವ್ ದಂಡಪಾಣಿ: ಚಂದ್ರಯ ಆಚಾರ್ಯ, ಅಂತಾರಾಷ್ಟ್ರೀಯ ಸೇವೆ :ವಿನೇಶ್ ಶೆಟ್ಟಿ
ನವ ಪೀಳಿಗೆ ಸೇವೆ :ವಿಘ್ನೇಶ್ ಶೆಟ್ಟಿ ,
ಗೌರವ ಸಲಹೆಗಾರರು: ಮನೋಜ್ ಶೆಟ್ಟಿ ಮಧುಸೂದನ್ ಸಾಲಿಯಾನ್ , ಶ್ರೀನಿವಾಸ್ ಐತಾಳ್ , ಶಾಮರಾಯ ಆಚಾರ್ಯ ,ಹೇಮನ್ ಶೆಟ್ಟಿ .ಆರ್ ಸಿಸಿ ಸಭಾಪತಿಗಳು: ರೋ. ಜೆಕೆ ಆಳ್ವ ನೇಮಕಗೊಂಡಿರುತ್ತಾರೆ
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…