ರೋಟರಿ ಸಮುದಾಯ ದಳ ಪಾದೂರು ಇದರ ನೂತನ ಪ್ರತಿನಿಧಿಯಾಗಿ ಯುವ ಉದ್ಯಮಿ ಪ್ರಸಾದ್ ಆಚಾರ್ಯ ಇವರು ಆಯ್ಕೆಯಾಗಿರುತ್ತಾರೆ ಕಾರ್ಯದರ್ಶಿಯಾಗಿ ಸಂತೋಷ್ ಆಚಾರ್ಯ ಮತ್ತು ಕೋಶಾಧಿಕಾರಿಯಾಗಿ ರವೀಂದ್ರ ಆಚಾರ್ಯ ಹಾಗೂ ಇತರ ಪದಾಧಿಕಾರಿಗಳು ಇತ್ತೀಚೆಗೆ ಪದಗ್ರಹಣಗೊಂಡಿರುತ್ತಾರೆ
ಇತರ ಪದಾಧಿಕಾರಿಗಳಾಗಿ
ಜೊತೆ ಕಾರ್ಯದರ್ಶಿ ಲಿಖಿತ್ ಶೆಟ್ಟಿ ಕೋಶಾಧಿಕಾರಿ ಸಂತೋಷ್ ದೇವಾಡಿಗ , ನಿರ್ದೇಶಕರು ಸಂಘ ಸೇವೆ : ಕಾರ್ತಿಕ್ ದೇವಾಡಿಗ
ವ್ಯತ್ತಿ ಸೇವೆ: ಭವಿತ್ ಸಾಲ್ಯಾನ್, ಸಮುದಾಯ ಸೇವೆ : ರೋಹಿತ್ ರಾವ್ ದಂಡಪಾಣಿ: ಚಂದ್ರಯ ಆಚಾರ್ಯ, ಅಂತಾರಾಷ್ಟ್ರೀಯ ಸೇವೆ :ವಿನೇಶ್ ಶೆಟ್ಟಿ
ನವ ಪೀಳಿಗೆ ಸೇವೆ :ವಿಘ್ನೇಶ್ ಶೆಟ್ಟಿ ,
ಗೌರವ ಸಲಹೆಗಾರರು: ಮನೋಜ್ ಶೆಟ್ಟಿ ಮಧುಸೂದನ್ ಸಾಲಿಯಾನ್ , ಶ್ರೀನಿವಾಸ್ ಐತಾಳ್ , ಶಾಮರಾಯ ಆಚಾರ್ಯ ,ಹೇಮನ್ ಶೆಟ್ಟಿ .ಆರ್ ಸಿಸಿ ಸಭಾಪತಿಗಳು: ರೋ. ಜೆಕೆ ಆಳ್ವ ನೇಮಕಗೊಂಡಿರುತ್ತಾರೆ
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…