ಅಮರಾವತಿ : ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಹಿನ್ನೆಲೆಯಲ್ಲಿ ತಿರುಪತಿ ದೇವಾಲಯ ಶುದ್ಧೀಕರಣ ಕಾರ್ಯ ನಡೆಯಿತು. ತಿರುಮಲದ ದೇವಾಲಯದ ಸುತ್ತ ಅರ್ಚಕರು ಸಂಪ್ರೋಕ್ಷಣೆ ಮಾಡಿ ಹಾಲು, ತುಪ್ಪ, ಮೊಸರು, ಗಂಜಲ, ಸಗಣಿ ಬಳಸಿ ದೇವಾಲಯ ಶುದ್ಧೀಕರಣ ಮಾಡಿದರು.
ಇಂದಿನಿಂದ ತಿರುಪತಿ ತಿಮ್ಮಪ್ಪನ ದೇವಾಲಯದ ಶುದ್ಧೀಕರಣದ ಯಾಗ ನಡೆಯುತ್ತಿದೆ. ಶುದ್ದೀಕರಣ ಸಂದರ್ಭದಲ್ಲಿ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಪವಿತ್ರೋತ್ಸವ ಮುಗಿದ ಬಳಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಬೆಳಗ್ಗೆ 6 ಗಂಟೆಯಿಂದ ದೇವಾಲಯ ಪವಿತ್ರೋತ್ಸವ, ಮಹಾಶಾಂತಿ ಯಾಗ ಆರಂಭವಾಯಿತು. ವಿವಿಧ ಪಂಡಿತರು, ವೇದಶಾಸ್ತ್ರ ವಿದ್ವಾಂಸರು ಶುದ್ಧೀಕರಣದಲ್ಲಿ ಭಾಗಿಯಾಗಿದ್ದರು. ತಿರುಪತಿ ತಿರುಮಲದ ಪ್ರಧಾನ ಅರ್ಚಕರು, ಆಗಮ ಪಂಡಿತರಿಂದ ಪವಿತ್ರೋತ್ಸವ ನೆರವೇರಿತು. ಭಕ್ತರ ಮನಸ್ಸಿನಲ್ಲಿರುವ ಅಪವಿತ್ರತೆ ಹೋಗಲಾಡಿಸಲು ಟಿಟಿಡಿಯಿಂದ ಯಾಗ ನಡೆಯಿತು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…