Featured

ಭಕ್ತರ ಮನಸ್ಸಿನಲ್ಲಿರುವ ಅಪವಿತ್ರತೆ ಹೋಗಲಾಡಿಸಲು ತಿರುಪತಿ ಸನ್ನಿಧಿಯಲ್ಲಿ ಶುದ್ಧೀಕರಣದ ಯಾಗ -vishwanews24

ತಿರುಪತಿ ತಿಮ್ಮಪ್ಪ ಸನ್ನಿಧಿಯಲ್ಲಿ ಶುದ್ಧೀಕರಣದ ಯಾಗ

ಅಮರಾವತಿ : ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಹಿನ್ನೆಲೆಯಲ್ಲಿ ತಿರುಪತಿ ದೇವಾಲಯ ಶುದ್ಧೀಕರಣ ಕಾರ್ಯ ನಡೆಯಿತು. ತಿರುಮಲದ ದೇವಾಲಯದ ಸುತ್ತ ಅರ್ಚಕರು ಸಂಪ್ರೋಕ್ಷಣೆ ಮಾಡಿ ಹಾಲು, ತುಪ್ಪ, ಮೊಸರು, ಗಂಜಲ, ಸಗಣಿ ಬಳಸಿ ದೇವಾಲಯ ಶುದ್ಧೀಕರಣ ಮಾಡಿದರು.

ಇಂದಿನಿಂದ ತಿರುಪತಿ ತಿಮ್ಮಪ್ಪನ ದೇವಾಲಯದ ಶುದ್ಧೀಕರಣದ ಯಾಗ ನಡೆಯುತ್ತಿದೆ. ಶುದ್ದೀಕರಣ ಸಂದರ್ಭದಲ್ಲಿ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಪವಿತ್ರೋತ್ಸವ ಮುಗಿದ ಬಳಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

ಬೆಳಗ್ಗೆ 6 ಗಂಟೆಯಿಂದ ದೇವಾಲಯ ಪವಿತ್ರೋತ್ಸವ, ಮಹಾಶಾಂತಿ ಯಾಗ ಆರಂಭವಾಯಿತು. ವಿವಿಧ ಪಂಡಿತರು, ವೇದಶಾಸ್ತ್ರ ವಿದ್ವಾಂಸರು ಶುದ್ಧೀಕರಣದಲ್ಲಿ ಭಾಗಿಯಾಗಿದ್ದರು. ತಿರುಪತಿ ತಿರುಮಲದ ಪ್ರಧಾನ ಅರ್ಚಕರು, ಆಗಮ ಪಂಡಿತರಿಂದ ಪವಿತ್ರೋತ್ಸವ ನೆರವೇರಿತು. ಭಕ್ತರ ಮನಸ್ಸಿನಲ್ಲಿರುವ ಅಪವಿತ್ರತೆ ಹೋಗಲಾಡಿಸಲು ಟಿಟಿಡಿಯಿಂದ ಯಾಗ ನಡೆಯಿತು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

24 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago