ಮಂಗಳೂರು : ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗೂಳಿ ಅವರಿಗೆ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷ ಸಜೆ ಹಾಗೂ ₹ 1 ಕೋಟಿ ದಂಡ ವಿಧಿಸಿ ತೀರ್ಪು ನೀಡಿದೆ.
ಶಿವಲಿಂಗ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಬಗ್ಗೆ ವಿಶ್ವಾಸಾರ್ಹ ಮೂಲಗಳು ನೀಡಿದ ಮಾಹಿತಿ ಆಧರಿಸಿ ಲೋಕಾಯುಕ್ತ ಪೊಲೀಸರು 2013ರ ಫೆಬ್ರವರಿ 15ರಂದು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ‘ಆದೇಶ ಪ್ರಕಟವಾದ ಬಳಿಕ ಕೊಂಡಗೂಳಿಯನ್ನು ಬಂಧಿಸಿ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಅವರು ಆದಾಯಕ್ಕಿಂತ ಶೇ 237.5ರಷ್ಟು ಹೆಚ್ಚು ಆಸ್ತಿ ಹೊಂದಿರುವುದು ತನಿಖೆಯಲ್ಲಿ ಸಾಬೀತಾಗಿತ್ತು.
ಪಡುಬಿದ್ರಿ : ಎಂಡ್ ಪಾಯಿಂಟ್ ಬೀಚ್ ಗೆ ಮೂರನೇ ಬಾರಿ ‘ಬ್ಲೂಫ್ಲ್ಯಾಗ್’ ಮಾನ್ಯತೆ – Vishwanews24
ಈ ಹಿನ್ನಲೆ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷ ಸಜೆ ಹಾಗೂ ₹ 1 ಕೋಟಿ ದಂಡ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ. ದಂಡ ಕಟ್ಟಲು ಶಿವಲಿಂಗ ವಿಫಲ ನಾದರೆ ಮತ್ತೆ ಒಂದು ವರ್ಷ ಸಾದಾ ಸಜೆ ಅನುಭವಿಸಬೇಕು ಎಂದು ನ್ಯಾಯಾಧೀಶ ಬಿ.ಬಿ.ಜಕಾತಿ ಅವರು ತೀರ್ಪಿನಲ್ಲಿ ಹೇಳಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…