ಶಾಸಕ ವಿರೂಪಾಕ್ಷಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ನ್ಯಾ. ಜಯಂತ್ ಕುಮಾರ್ ಅವರು ಈ ಆದೇಶ ಹೊರಡಿಸಿದ್ದಾರೆ. 5 ಷರತ್ತುಗಳನ್ನ ವಿಧಿಸಿ ಜಾಮೀನು ನೀಡಲಾಗಿದೆ.
ಲಂಚ ಪಡೆದ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಈಚೆಗೆ ಬಂಧಿಸಿದ್ದರು. ನಂತರ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ವಿರೂಪಾಕ್ಷಪ್ಪ ಜೊತೆ ಅವರ ಪುತ್ರ ಪ್ರಶಾಂತ್ ಮಾಡಾಳ್, ಅವರ ಖಾಸಗಿ ಕಚೇರಿಯ ಅಕೌಂಟೆಂಟ್ ಸುರೇಂದ್ರ, ಚಿತ್ರದುರ್ಗದ ಭೀಮಸಂದ್ರ ನಿವಾಸಿ ಸಿದ್ದೇಶ್, ಬೆಂಗಳೂರಿನ ಕರ್ನಾಟಕ ಅರೋಮಾಸ್ ಕಂಪನಿಯ ನೌಕರರಾದ ಆಲ್ಬರ್ಟ್ ನಿಕೋಲಸ್ ಮತ್ತು ಗಂಗಾಧರ ಅವರನ್ನು ಕೆಎಸ್ಡಿಎಲ್ ಕಚ್ಚಾವಸ್ತು ಪೂರೈಕೆಯಲ್ಲಿನ ಲಂಚ ಪ್ರಕರಣದಲ್ಲಿ ಮಾರ್ಚ್ 2ರಂದು ಬಂಧಿಸಲಾಗಿತ್ತು. ಅವರೆಲ್ಲರೂ ಈವರೆಗೂ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…