ಶಾಸಕ ವಿರೂಪಾಕ್ಷಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ನ್ಯಾ. ಜಯಂತ್ ಕುಮಾರ್ ಅವರು ಈ ಆದೇಶ ಹೊರಡಿಸಿದ್ದಾರೆ. 5 ಷರತ್ತುಗಳನ್ನ ವಿಧಿಸಿ ಜಾಮೀನು ನೀಡಲಾಗಿದೆ.
ಲಂಚ ಪಡೆದ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಈಚೆಗೆ ಬಂಧಿಸಿದ್ದರು. ನಂತರ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ವಿರೂಪಾಕ್ಷಪ್ಪ ಜೊತೆ ಅವರ ಪುತ್ರ ಪ್ರಶಾಂತ್ ಮಾಡಾಳ್, ಅವರ ಖಾಸಗಿ ಕಚೇರಿಯ ಅಕೌಂಟೆಂಟ್ ಸುರೇಂದ್ರ, ಚಿತ್ರದುರ್ಗದ ಭೀಮಸಂದ್ರ ನಿವಾಸಿ ಸಿದ್ದೇಶ್, ಬೆಂಗಳೂರಿನ ಕರ್ನಾಟಕ ಅರೋಮಾಸ್ ಕಂಪನಿಯ ನೌಕರರಾದ ಆಲ್ಬರ್ಟ್ ನಿಕೋಲಸ್ ಮತ್ತು ಗಂಗಾಧರ ಅವರನ್ನು ಕೆಎಸ್ಡಿಎಲ್ ಕಚ್ಚಾವಸ್ತು ಪೂರೈಕೆಯಲ್ಲಿನ ಲಂಚ ಪ್ರಕರಣದಲ್ಲಿ ಮಾರ್ಚ್ 2ರಂದು ಬಂಧಿಸಲಾಗಿತ್ತು. ಅವರೆಲ್ಲರೂ ಈವರೆಗೂ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…