ಹುಬ್ಬಳ್ಳಿ: ತಾಂಡಾ ನಿವಾಸಿಗಳಿಗೆ ಮೋದಿಯಿಂದ ಹಕ್ಕುಪತ್ರ ವಿತರಣೆ ವಿಚಾರಕ್ಕೆ ಸಂಬಂಧಿಸಿ ಕಂದಾಯ ಗ್ರಾಮ ಮಾಡಬೇಕೆಂದು ಖರ್ಗೆ ಪ್ರಯತ್ನ ಮಾಡಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಅಂದು ಕಾಗೋಡು ತಿಮ್ಮಪ್ಪ ಮಂತ್ರಿ ಆಗಿದ್ದಾಗ ಕಾನೂನು ಜಾರಿ ಮಾಡಿದರು.
ನರಸಿಂಹಯ್ಯನವರ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಿದ್ದೆ. ಬಿಜೆಪಿಯವರು ನಾವು ಅಡುಗೆ ಮಾಡಿದ್ದನ್ನು ಊಟ ಮಾಡುತ್ತಿದ್ದಾರೆ. ಮೋದಿಗೆ ತಪ್ಪು ಸಂದೇಶ ಕೊಟ್ಟು ನಾವೇ ಮಾಡಿದ್ದು ಎಂದು ಹೇಳ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಲಂಬಾಣಿ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಿದ್ದು ನಾವು. ಇವತ್ತು ಮೋದಿ ಕರೆಸಿ ಪ್ರಚಾರ ಗಿಟ್ಟಿಸಿಕೊಳ್ಳಲು ಪ್ರಯತ್ನ ಮಾಡ್ತಿದ್ದಾರೆ. ನಾವ ಹಕ್ಕು ಪತ್ರ ರೆಡಿ ಮಾಡಿದ್ದೆವು, ಇವರು ಹಂಚೋಕೆ ಬಂದಿದ್ದಾರೆ. ಬಿಜೆಪಿಯವರು ಮೋದಿಯಿಂದ ಸುಳ್ಳು ಹೇಳಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
Join our Whatsapp group by clicking the below link 👇👇
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…