ಹುಬ್ಬಳ್ಳಿ: ತಾಂಡಾ ನಿವಾಸಿಗಳಿಗೆ ಮೋದಿಯಿಂದ ಹಕ್ಕುಪತ್ರ ವಿತರಣೆ ವಿಚಾರಕ್ಕೆ ಸಂಬಂಧಿಸಿ ಕಂದಾಯ ಗ್ರಾಮ ಮಾಡಬೇಕೆಂದು ಖರ್ಗೆ ಪ್ರಯತ್ನ ಮಾಡಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಅಂದು ಕಾಗೋಡು ತಿಮ್ಮಪ್ಪ ಮಂತ್ರಿ ಆಗಿದ್ದಾಗ ಕಾನೂನು ಜಾರಿ ಮಾಡಿದರು.
ನರಸಿಂಹಯ್ಯನವರ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಿದ್ದೆ. ಬಿಜೆಪಿಯವರು ನಾವು ಅಡುಗೆ ಮಾಡಿದ್ದನ್ನು ಊಟ ಮಾಡುತ್ತಿದ್ದಾರೆ. ಮೋದಿಗೆ ತಪ್ಪು ಸಂದೇಶ ಕೊಟ್ಟು ನಾವೇ ಮಾಡಿದ್ದು ಎಂದು ಹೇಳ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಲಂಬಾಣಿ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಿದ್ದು ನಾವು. ಇವತ್ತು ಮೋದಿ ಕರೆಸಿ ಪ್ರಚಾರ ಗಿಟ್ಟಿಸಿಕೊಳ್ಳಲು ಪ್ರಯತ್ನ ಮಾಡ್ತಿದ್ದಾರೆ. ನಾವ ಹಕ್ಕು ಪತ್ರ ರೆಡಿ ಮಾಡಿದ್ದೆವು, ಇವರು ಹಂಚೋಕೆ ಬಂದಿದ್ದಾರೆ. ಬಿಜೆಪಿಯವರು ಮೋದಿಯಿಂದ ಸುಳ್ಳು ಹೇಳಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
Join our Whatsapp group by clicking the below link 👇👇
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…