ಹುಬ್ಬಳ್ಳಿ: ತಾಂಡಾ ನಿವಾಸಿಗಳಿಗೆ ಮೋದಿಯಿಂದ ಹಕ್ಕುಪತ್ರ ವಿತರಣೆ ವಿಚಾರಕ್ಕೆ ಸಂಬಂಧಿಸಿ ಕಂದಾಯ ಗ್ರಾಮ ಮಾಡಬೇಕೆಂದು ಖರ್ಗೆ ಪ್ರಯತ್ನ ಮಾಡಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಅಂದು ಕಾಗೋಡು ತಿಮ್ಮಪ್ಪ ಮಂತ್ರಿ ಆಗಿದ್ದಾಗ ಕಾನೂನು ಜಾರಿ ಮಾಡಿದರು.
ನರಸಿಂಹಯ್ಯನವರ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಿದ್ದೆ. ಬಿಜೆಪಿಯವರು ನಾವು ಅಡುಗೆ ಮಾಡಿದ್ದನ್ನು ಊಟ ಮಾಡುತ್ತಿದ್ದಾರೆ. ಮೋದಿಗೆ ತಪ್ಪು ಸಂದೇಶ ಕೊಟ್ಟು ನಾವೇ ಮಾಡಿದ್ದು ಎಂದು ಹೇಳ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಲಂಬಾಣಿ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಿದ್ದು ನಾವು. ಇವತ್ತು ಮೋದಿ ಕರೆಸಿ ಪ್ರಚಾರ ಗಿಟ್ಟಿಸಿಕೊಳ್ಳಲು ಪ್ರಯತ್ನ ಮಾಡ್ತಿದ್ದಾರೆ. ನಾವ ಹಕ್ಕು ಪತ್ರ ರೆಡಿ ಮಾಡಿದ್ದೆವು, ಇವರು ಹಂಚೋಕೆ ಬಂದಿದ್ದಾರೆ. ಬಿಜೆಪಿಯವರು ಮೋದಿಯಿಂದ ಸುಳ್ಳು ಹೇಳಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
Join our Whatsapp group by clicking the below link 👇👇
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…