ಲಕ್ಷ್ಮೀ ದೇವಿ ಮನೆಯಲ್ಲಿ ಸದಾಕಾಲ ನೆಲೆಸಿರಬೇಕು ಎಂದಾದರೆ ಶುಕ್ರವಾರ ಹೀಗೆ ಮಾಡಿ -Vishwanews24

ಲಕ್ಷ್ಮೀ ದೇವಿ ಮನೆಯಲ್ಲಿ ಸದಾಕಾಲ ನೆಲೆಸಿರಬೇಕು ಎಂದಾದರೆ ಶುಕ್ರವಾರ ಹೀಗೆ ಮಾಡಿ -Vishwanews24

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ ಕೇಂದ್ರ.

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

ಹಣ ಸಂಪಾದಿಸಬೇಕಾದರೆ ಲಕ್ಷ್ಮೀ ದೇವಿಯ ಕೃಪಾ ಕಟಾಕ್ಷ ಸದಾ ನಮ್ಮ ಮೇಲೆ ಇರಬೇಕು . ಲಕ್ಷ್ಮೀ ದೇವಿ ಅಂದರೆ ಸಿರಿ ಸಂಪತ್ತಿಗೆ ಪ್ರತಿರೂಪ . ಶ್ರೀ ಲಕ್ಷ್ಮಿ ದೇವಿಯನ್ನು ಯಾರು ಭಕ್ತಿಯಿಂದ ಪೂಜೆ ಮಾಡುತ್ತಾರೋ ಅಂತವರ ಮನಸ್ಸಿನ ಕೋರಿಕೆಯನ್ನ ಈಡೇರಿಸುತ್ತಾರೆ . ಆರ್ಥಿಕವಾಗಿ ಸದೃಢರಾಗಬೇಕಾದರೆ ಲಕ್ಷ್ಮೀ ದೇವಿಗೆ ಕೋಪ ಬರುವ ಕೆಲಸಗಳನ್ನು ಮಾಡಲೇಬಾರದು .

ಲಕ್ಷ್ಮೀ ದೇವಿಗೆ ಶುಕ್ರವಾರ ಅಂದರೆ ಪ್ರಿಯವಾದ ದಿನ , ಈ ಶುಕ್ರವಾರದಂದು ಶ್ರೀ ಲಕ್ಷ್ಮೀ ದೇವಿಗೆ ಹೂವುಗಳಿಂದ ಅಲಂಕಾರ ಮಾಡಿ , ನೈವೇದ್ಯವನ್ನು ಅರ್ಪಣೆ ಮಾಡಬೇಕು . ನಂತರ ದೇವಿಯ ಆಶೀರ್ವಾದವನ್ನು ಪಡೆಯಬೇಕು . ಮಹಿಳೆಯರು ಶುಕ್ರವಾರದ ದಿನ ಹಸಿರು ಬಣ್ಣ ಅಥವಾ ಕೆಂಪು ಬಣ್ಣದ ವಸ್ತ್ರವನ್ನು ಧರಿಸಬೇಕು . ಕಾಲುಗಳಿಗೆ ಅರಶಿಣವನ್ನು ಧಾರಣೆ ಮಾಡಬೇಕು . ನಂತರ ಲಕ್ಷ್ಮೀ ದೇವಿಯ ಪೂಜೆ ಮಾಡಿದರೆ ಕೃಪಾ ಕಟಾಕ್ಷ ನಿಮ್ಮ ಮೇಲೆ ಬರಲಿದೆ , ಅಷ್ಟೇ ಅಲ್ಲದೇ ಸಕಲ ಸಿರಿ ಸಂಪತ್ತು ಲಭಿಸಲಿದೆ .

5 ಶುಕ್ರವಾರ ದೇವಿಯ ಫೋಟೋವನ್ನು ಸ್ವಚ್ಚ ಮಾಡಿ , ಗಂಧ , ಕುಂಕುಮ ಅರಶಿಣವನ್ನು ಇಡಬೇಕು , ಹಾಗೂ ವಿವಿಧ ಹೂವುಗಳಿಂದ ದೇವಿಯನ್ನು ಅಲಂಕಾರ ಮಾಡಬೇಕು . ನಂತರ ಶ್ರೀ ಮಹಾಲಕ್ಷ್ಮಿಯ ಅಷ್ಟಕ ಸ್ತ್ರೋತ್ರವನ್ನು ಪಾರಾಯಣ ಮಾಡಬೇಕು . ನಂತರ ಕೆಂಪು ಬಣ್ಣದ ಹಣ್ಣುಗಳಿಂದ ದೇವಿಗೆ ನೈವೇದ್ಯ ಸಮರ್ಪಿಸಬೇಕು , ನಂತರ ಇದನ್ನ ಪ್ರಸಾದದ ರೂಪದಲ್ಲಿ ಮನೆಯವರೆಲ್ಲರೂ ಸೇವನೆ ಮಾಡಬೇಕು . ಹೀಗೆ ಮಾಡುವುದರಿಂದ ನಿಮಗೆ ಆರ್ಥಿಕ ತೊಂದರೆ ಪರಿಹಾರವಾಗಿ ಸಿರಿ ಸಂಪತ್ತು ನಿಮ್ಮದಾಗಲಿದೆ .

ನಂತರ ಮುತ್ತೈದೆಯರಿಗೆ ಕುಂಕುಮ ನೀಡಿ , ನೈವೇದ್ಯವಾಗಿ ಇಟ್ಟ ಹಣ್ಣುಗಳನ್ನು ತಾಂಬೂಲವಾಗಿ ನೀಡಬೇಕು . ಹೀಗೆ ಮಾಡುವುದರಿಂದ ಲಕ್ಷ್ಮೀ ದೇವಿ ಸದಾ ನಿಮ್ಮ ಮನೆಯಲ್ಲಿ ನೆಲೆಸುತ್ತಾರೆ . ನಂತರ ಪೂಜೆ ಬಳಸಿದ ಅಕ್ಕಿ ಕುಂಕುಮವನ್ನು ಒಂದು ಕೆಂಪು ಬಟ್ಟೆಯಲ್ಲಿ ಸುತ್ತಿ ನೀವು ಹಣ ಇಡುವ ಜಾಗದಲ್ಲಿ ಇಡಬೇಕು .. ಹೀಗೆ ಮಾಡಿದರೆ ನಿಮಗೆ ತಕ್ಕ ಫಲ ದೊರೆಯಲಿದೆ .

ಕಳೆದು ಹೋದ ದಿನಗಳನ್ನು ವಾಪಸ್ ತರಲು ಸಾಧ್ಯವಿಲ್ಲ. ಆದ್ರೆ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಏನು ಮಾಡಬೇಕು ಗೊತ್ತಾ..? ನೀವು ಆರ್ಥಿಕವಾಗಿ ಸದೃಢರಾಗಬೇಕೆಂದಾದ್ರೆ ಹೀಗೆ ಮಾಡಿ.

ಹರಿದ ಚೀಲ ಅಥವಾ ಪರ್ಸ್ ಬಳಸಬೇಡಿ. ಇದರಿಂದ ಸಂಪತ್ತು ಬರುವ ಬದಲು ಹಣದ ಕೊರತೆ ಎದುರಾಗುತ್ತದೆ.

ಶುಕ್ರವಾರ ಲಕ್ಷ್ಮಿ ದೇವಿಯ ಪಾದದಡಿ ನಾಣ್ಯವನ್ನಿಟ್ಟು ಪೂಜೆ ಮಾಡಿ. ನಂತರ ಅದನ್ನು ಕೆಂಪು ಬಟ್ಟೆ ಅಥವಾ ಕಾಗದದಲ್ಲಿ ಸುತ್ತಿ ಹಣ ಇಡುವ ಸ್ಥಳದಲ್ಲಿಡಿ. ಹೀಗೆ ಮಾಡಿದ್ರೆ ಎಂದೂ ಹಣದ ಕೊರತೆ ಎದುರಾಗುವುದಿಲ್ಲ.

ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ಮುಖವನ್ನು ನೋಡಿಕೊಳ್ಳಬೇಡಿ. ಮೊದಲು ನಿಮಗೆ ಇಷ್ಟವಾದವರನ್ನು ನೆನೆದು ನಿಮ್ಮ ಎರಡೂ ಅಂಗೈ ನೋಡಿಕೊಳ್ಳಿ

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ ಕೇಂದ್ರ.

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

11 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

17 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

18 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

19 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

19 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

19 hours ago