ಲಖನೌ: ದೇಗುಲವನ್ನು ನಿರ್ಮಾಣ ಮಾಡುವುಕ್ಕಿಂತ ಅದನ್ನು ರಕ್ಷಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ ಎಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್ನ ಸದಸ್ಯರಾದ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.
ಲಖನೌದಲ್ಲಿ ಮಾತನಾಡಿದ ಅವರು ಭಾರತ ಶತಮಾನಗಳಿಂದ ಕಂಡ ಕನಸು ನನಸಾಗುತ್ತಿದೆಯಾದ್ರೂ ಜವಾಬ್ದಾರಿ ಮುಗಿಯಿತೆಂದು ಯಾರೂ ಅಂದುಕೊಳ್ಳಬಾರದು. ಮುಂದೆ ಎಷ್ಟು ವರ್ಷಗಳ ಕಾಲ ನಿರ್ಮಾಣಗೊಂಡ ದೇವಾಲಯ ಅದೇ ಸ್ವರೂಪದಲ್ಲಿರಲಿದೆ? ಮತ್ತು ಆ ದೇಗುಲಕ್ಕೆ ಯಾರೊಬ್ಬರೂ ಹಾನಿ ಮಾಡದಂತೆ ತಡೆಯುವುದು ಹೇಗೆ ಎಂಬುದು ನಮ್ಮ ಆಲೋಚನೆಯಾಗಿರಬೇಕು’ ಎಂದು ಅವರು ನುಡಿದಿದ್ದಾರೆ. ನಮ್ಮ ಮಕ್ಕಳು ಹಿಂದೂ ಧರ್ಮದಲ್ಲಿರುವವರೆಗೂ ಹಾಗೂ ಹಿಂದೂಗಳು ಬಹುಸಂಖ್ಯಾತರಾಗಿರುವವರೆಗೂ ರಾಮ ಮಂದಿರ ಹಾಗೇ ಇರಲಿದೆ. ಬುದ್ಧನ ಮೂರ್ತಿ ನಾಶ ಮಾಡಿದ ಆಫ್ಗಾನಿಸ್ತಾನದ ಸ್ಥಿತಿಯನ್ನು ಊಹಿಸಿಕೊಳ್ಳಬಹುದು’ ಎಂದಿದ್ದಾರೆ. ನಾವು ಇಲ್ಲಿ ಶಾಶ್ವತವಾಗಿ ನೆಲೆಸಿರುವುದಿಲ್ಲ. ಆದರೆ ಬದುಕಿರುವಾಗ ಹಿಂದೂ ಹಾಗೂ ಸನಾತನ ಧರ್ಮವನ್ನು ನಮ್ಮ ಮಕ್ಕಳಿಗೆ ದಾಟಿಸಬೇಕು. ನಮ್ಮ ಸಂತತಿಗಳಿಗೆ ಸಂಸ್ಕೃತಿಯನ್ನು ದಾಟಿಸುವ ಮೂಲಕ ಧರ್ಮವನ್ನು ಉಳಿಸಬಹುದು’ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಚಂಡೀಗಢ: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ…
ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ…
ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ…
ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ ಮಂಗಳೂರು:ಬಂಟ್ವಾಳದ ಬಿ.ಸಿ. ರಸ್ತೆಯ ಕೆಎಸ್ಆರ್ಟಿಸಿ…
ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ…
ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ…