Featured

ಲಡಾಖ್​ನಲ್ಲಿ ಖಾದಿಯಿಂದ ತಯಾರಾದ ಅತಿ ದೊಡ್ಡ ಭಾರತ ಧ್ವಜ ಅನಾವರಣ -Vishwanews24

ಲಡಾಖ್​ನಲ್ಲಿ ಖಾದಿಯಿಂದ ತಯಾರಾದ ಅತಿದೊಡ್ಡ ಭಾರತ ಧ್ವಜ ಅನಾವರಣ -Vishwanews24

ಲೇಹ್​​: ಸ್ವಾತಂತ್ರ್ಯದಿನದ ಅಮೃತಮಹೋತ್ಸವದ ಅಂಗವಾಗಿ ಹಾಗೂ ಇಂದಿನ ಗಾಂಧಿ ಜಯಂತಿಯ ಸಂದರ್ಭದಲ್ಲಿ ಖಾದಿಯಿಂದ ತಯಾರಾದ ಅತಿದೊಡ್ಡ ಭಾರತ ಧ್ವಜವನ್ನು ಲಡಾಖ್​ನಲ್ಲಿ ಅನಾವರಣಗೊಳಿಸಲಾಯಿತು. 225 ಅಡಿ ಉದ್ದ ಮತ್ತು 150 ಅಡಿ ಅಗಲ ಇರುವ ತ್ರಿವರ್ಣ ಧ್ವಜವನ್ನು ಲೇಹ್​ನ ವಿಶಾಲ ಶಿಖರವೊಂದರ ಮೇಲೆ ಸ್ಥಾಪಿಸಲಾಗಿದೆ.

ಈ ತ್ರಿವರ್ಣ ಧ್ವಜವು 1,000 ಕೆಜಿ ತೂಕ ಇದ್ದು, ಮುಂಬೈನ ಖಾದಿ ಡೈಯರ್ಸ್​ ಅಂಡ್​ ಪ್ರಿಂಟರ್ಸ್​ನವರು ಇದನ್ನು ತಯಾರಿಸಿದ್ದಾರೆ. ಲೇಹ್​ನಲ್ಲಿ ಕಾರ್ಯನಿರ್ವಹಿಸುವ 57 ಇಂಜಿನಿಯರ್ಸ್​ ರೆಜಿಮೆಂಟ್​ನವರು ಇದನ್ನು ಮುಂಬೈನಿಂದ ಲಡಾಖ್​ಗೆ ತಂದು ಶಿಖರ ಮೇಲೆ ಸ್ಥಾಪಿಸುವ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ.

ಈ ಧ್ವಜದ ಅನಾವರಣಕ್ಕಾಗಿ ಇಂದು ಬೆಳಿಗ್ಗೆ ಲೇಹ್​ ಪಟ್ಟಣದ ಫೈರ್​ ಅಂಡ್ ಫ್ಯೂರಿ ಕೋರ್​ ಪ್ರಾಂಗಣದಲ್ಲಿ ವಿಶೇಷ ವೇದಿಕೆ ನಿರ್ಮಿಸಲಾಗಿತ್ತು. ಲಡಾಖ್​ನ ಉಪರಾಜ್ಯಪಾಲ ಆರ್​.ಕೆ.ಮಾಥುರ್​ ಅವರು ವೇದಿಕೆಯಿಂದ ಬಟನ್​ ಒತ್ತಿ ಈ ಧ್ವಜದ ವಿದ್ಯುಕ್ತ ಅನಾವರಣ ಮಾಡಿದರು. ವಾಯುಸೇನೆಯ ಹೆಲಿಕಾಪ್ಟರ್​ಗಳಿಂದ ಧ್ವಜದ ಮೇಲೆ ಪುಷ್ಪವೃಷ್ಟಿ ಮಾಡಲಾಯಿತು. ಭಾರತೀಯ ಸೇನಾ ಮುಖ್ಯಸ್ಥ ಮನೋಜ್​ ಮುಕುಂದ್​ ನರವಣೆ ಮತ್ತು ಹಿರಿಯ ಸೇನಾಧಿಕಾರಿಗಳು ಭಾಗವಹಿಸಿದರು.

ದೇಶದಲ್ಲಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ..ಬಿಜೆಪಿಯನ್ನು ಎದುರಿಸುವ ಶಕ್ತಿಯನ್ನು ಕಾಂಗ್ರೆಸ್‌ ಕಳೆದುಕೊಂಡಿದೆ : ಎಚ್‌.ಡಿ. ಕುಮಾರಸ್ವಾಮಿ -Vishwanews24

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago