Featured

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಅಧ್ಯಕ್ಷರಾಗಿ ಅನಿಲ್ ಲೋಬೊ ಆಯ್ಕೆ – Vishwanews24

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಅಧ್ಯಕ್ಷರಾಗಿ ಅನಿಲ್ ಲೋಬೊ ಅಯ್ಕೆ

ಉದ್ಯಾವರ : ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ತನ್ನದೇ ಅದ ಛಾಪನ್ನು ಮೂಡಿಸಿರುವ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ 2022-23ರ ಸಾಲಿನ ನೂತನ ಅಧ್ಯಕ್ಷರಾಗಿ ಲ. ಅನಿಲ್ ಲೋಬೊ ಅಯ್ಕೆ ಅಗಿದ್ದಾರೆ.

     ಅಧ್ಯಕ್ಷ ಅನಿಲ್ ಲೋಬೊ

 

ಕಾರ್ಯದರ್ಶಿಯಾಗಿ  ಸ್ಟೀವನ್                          ಕುಲಾಸೊ

ಇತ್ತೀಚಿಗೆ ನಡೆದ ಮಾಸಿಕ ಸಭೆಯಲ್ಲಿ ನೂತನ ಸಾಲಿನ ಕಾರ್ಯಕಾರಿ ಸಮಿತಿಯ ಚುನಾವಣೆ ನಡೆದಿದ್ದು ಕಾರ್ಯದರ್ಶಿಯಾಗಿ ಲ. ಸ್ಟೀವನ್ ಕುಲಾಸೊ ಮತ್ತು ಕೋಶಾಧಿಕಾರಿಯಾಗಿ ಲ. ರೋಶನ್ ಕ್ರಾಸ್ತಾ ಯ್ಕೆಯಾಗಿದ್ದಾರೆ.

 ಕೋಶಾಧಿಕಾರಿ ರೋಶನ್ ಕ್ರಾಸ್ತಾ

ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮವು ಜುಲೈ 2 ರಂದು ಶನಿವಾರ ಸಂಜೆ ಉದ್ಯಾವರದ ಝೇವಿಯರ್ ಸಭಾಭವನದಲ್ಲಿ ನಡೆಯಲಿದೆ ಎಂದು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ: ನಿರಂತರ ಮಳೆ ; ಜಿಲ್ಲೆಯ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಆ.04 (ನಾಳೆ) ರಂದು ರಜೆ ಘೋಷಣೆ -vishwanews24

ಉಡುಪಿ: ನಿರಂತರ ಮಳೆ ; ಜಿಲ್ಲೆಯ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಆ.04 (ನಾಳೆ) ರಂದು ರಜೆ ಘೋಷಣೆ ಉಡುಪಿ ಜಿಲ್ಲೆಯಾದ್ಯಂತ…

12 hours ago

ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್‌ ಪ್ರವಹಿಸಿ ಸಾವು – vishwanews24

ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್‌ ಪ್ರವಹಿಸಿ ಸಾವು ಉಳ್ಳಾಲ : ಜಿಒಎಸ್…

18 hours ago

ಸಚಿವ ಸಂಪುಟ ವಿಸ್ತರಣೆ: ಎಸ್.ಮಲ್ಲಿಕಾರ್ಜುನ್ ಸೇರ್ಪಡೆ ; ಮಂಕಾಳ ವೈದ್ಯ ಹೆಸರು ಕೈಬಿಟ್ಟ ಎಐಸಿಸಿ – vishwanews24

ಸಚಿವ ಸಂಪುಟ ವಿಸ್ತರಣೆ: ಎಸ್.ಮಲ್ಲಿಕಾರ್ಜುನ್ ಸೇರ್ಪಡೆ ; ಮಂಕಾಳ ವೈದ್ಯ ಹೆಸರು ಕೈಬಿಟ್ಟ ಎಐಸಿಸಿ ಬೆಂಗಳೂರು: ಕರ್ನಾಟಕ ಸಚಿವ ಸಂಪುಟ…

18 hours ago

ರೈಲ್ವೆ ಪ್ರಯಾಣಿಕರ ಗಮನಕ್ಕೆ : ಮಂಗಳೂರು-ಬೆಂಗಳೂರು ಹಲವು ರೈಲುಗಳ ಸಂಚಾರ ಬಂದ್ -vishwanews24

ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ ಮತ್ತು ಶಿರಿಬಾಗಿಲು…

20 hours ago

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

3 days ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

3 days ago